Webdunia - Bharat's app for daily news and videos

Install App

ಇದೆಂಥಾ ಸ್ವಚ್ಚ ಭಾರತ ಕೇಂದ್ರ ಸಚಿವರೇ..?: ಪಬ್ಲಿಕ್ ನಲ್ಲೇ ಗೋಡೆ ಮೇಲೆ ಸೂಸೂ ಮಾಡಿದ್ರಲ್ಲಾ..!

Webdunia
ಗುರುವಾರ, 29 ಜೂನ್ 2017 (14:03 IST)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯೋಜನೆಗಳಾದ ಸ್ವಚ್ಚ ಭಾರತ, ಬಯಲು ಶೌಚ ಮುಕ್ತ ಯೋಜನೆಗಳನ್ನು ಜಾರಿಗೆ ತರಬೇಕಾದ ಸಚಿವರೇ ಸಾರ್ವಜನಿಕ ಸ್ಥಳಗಳಲ್ಲಿ, ಅದೂ ಗೋಡೆ ಮೇಲೆ ಮೂತ್ರ ವಿಸರ್ಜನೆ ಮಾಡೋದು ಅಂದ್ರೇನು.. ನಿಜ ಕೇಂದ್ರ ಸಚಿವರೊಬ್ಬರು ಇಂತಹದೊಂದು ಅಪಚಾರವೆಸಗಿದ್ದಾರೆ.
 
ಕೇಂದ್ರ ಕೃಷಿ ಸಚಿವ ರಾಧಾ ಮೋಹನ್‌ ಸಿಂಗ್‌ ಅವರು ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡುತ್ತಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಲಲ್ಲಿ ವೈರಲ್ ಅಗಿದ್ದು, ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ.
 
ರಸ್ತೆ ಬದಿ ಕಾರು ನಿಲ್ಲಿಸಿ ಕಟ್ಟಡವೊಂದರ ಗೊಡೆಗೆ ತಾಗಿದಂತೆ ನಿಂತು ರಾಧಾ ಮೋಹನ್‌ ಸಿಂಗ್‌ ಅವರು ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ಅವರ ರಕ್ಷಣೆಗೆ ನಿಂತಿರುವುದು ಈ ಫೋಟೋಗಳಲ್ಲಿ ಕಂಡು ಬಂದಿದೆ. ಕೇಂದ್ರ ಸಚಿವರೇ ಇದೇನಾ ಸ್ವಚ್ಛ ಭಾರತ ಎಂದು ಜನ ಕೇಳುತ್ತಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments