Webdunia - Bharat's app for daily news and videos

Install App

ಇದೆಂಥಾ ಸ್ವಚ್ಚ ಭಾರತ ಕೇಂದ್ರ ಸಚಿವರೇ..?: ಪಬ್ಲಿಕ್ ನಲ್ಲೇ ಗೋಡೆ ಮೇಲೆ ಸೂಸೂ ಮಾಡಿದ್ರಲ್ಲಾ..!

Webdunia
ಗುರುವಾರ, 29 ಜೂನ್ 2017 (14:03 IST)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯೋಜನೆಗಳಾದ ಸ್ವಚ್ಚ ಭಾರತ, ಬಯಲು ಶೌಚ ಮುಕ್ತ ಯೋಜನೆಗಳನ್ನು ಜಾರಿಗೆ ತರಬೇಕಾದ ಸಚಿವರೇ ಸಾರ್ವಜನಿಕ ಸ್ಥಳಗಳಲ್ಲಿ, ಅದೂ ಗೋಡೆ ಮೇಲೆ ಮೂತ್ರ ವಿಸರ್ಜನೆ ಮಾಡೋದು ಅಂದ್ರೇನು.. ನಿಜ ಕೇಂದ್ರ ಸಚಿವರೊಬ್ಬರು ಇಂತಹದೊಂದು ಅಪಚಾರವೆಸಗಿದ್ದಾರೆ.
 
ಕೇಂದ್ರ ಕೃಷಿ ಸಚಿವ ರಾಧಾ ಮೋಹನ್‌ ಸಿಂಗ್‌ ಅವರು ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡುತ್ತಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಲಲ್ಲಿ ವೈರಲ್ ಅಗಿದ್ದು, ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ.
 
ರಸ್ತೆ ಬದಿ ಕಾರು ನಿಲ್ಲಿಸಿ ಕಟ್ಟಡವೊಂದರ ಗೊಡೆಗೆ ತಾಗಿದಂತೆ ನಿಂತು ರಾಧಾ ಮೋಹನ್‌ ಸಿಂಗ್‌ ಅವರು ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ಅವರ ರಕ್ಷಣೆಗೆ ನಿಂತಿರುವುದು ಈ ಫೋಟೋಗಳಲ್ಲಿ ಕಂಡು ಬಂದಿದೆ. ಕೇಂದ್ರ ಸಚಿವರೇ ಇದೇನಾ ಸ್ವಚ್ಛ ಭಾರತ ಎಂದು ಜನ ಕೇಳುತ್ತಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಇದೊಂದು ಕೆಲಸ ಮಾಡಿದ್ರೆ ಚಿನ್ನಸ್ವಾಮಿಯಲ್ಲಿ ದುರಂತವಾಗ್ತಾನೇ ಇರಲಿಲ್ಲ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

ಮುಂದಿನ ಸುದ್ದಿ
Show comments