Webdunia - Bharat's app for daily news and videos

Install App

ಕೇರಳದಲ್ಲಿ ಕೊರೋನಾತಂಕ, ಖುದ್ದು ಅಖಾಡಕ್ಕೆ ಇಳಿದ ಕೇಂದ್ರ ಆರೋಗ್ಯ ಸಚಿವ!

Webdunia
ಸೋಮವಾರ, 16 ಆಗಸ್ಟ್ 2021 (19:24 IST)
ತಿರುವನಂತಪುರಂ(ಆ.16): ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕೇಂದ್ರದ ತಂಡ ಇಲ್ಲಿ ಆಗಮಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೇರಳದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟಟ್ಟೆಚ್ಚರ ವಹಿಸಲಾಗಿದೆ.

ಅಲ್ಲದೇ ನೆಗೆಟಿವ್ ಆರ್ಟಿ ಪಿಸಿಆರ್ ಟೆಸ್ಟ್ ವರದಿ ತರುವುದೂ ಅತೀ ಅಗತ್ಯವಾಗಿದೆ. ಸದ್ಯ ಇಲ್ಲಿನ ಕೊರೋನಾ ಪರಿಸ್ಥಿತಿ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಖುದ್ದು ಅಖಾಡಕ್ಕಿಳಿದಿದ್ದಾರೆ.
ಹೌದು ಏರುತ್ತಿರುವ ಕೊರೋನಾ ಪ್ರಕರಣಗಳ ನಡುವೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಕೇರಳಕ್ಕೆ ಭೇಟಿ ನೀಡಿದ್ದು, ಸಚಿವರಿಗೆ ಎನ್ ಸಿಡಿಸಿ ಸದಸ್ಯರು ಹಿರಿಯ ಅಧಿಕಾರಿಗಳು ಸಾಥ್ ನೀಡಿದ್ದಾರೆ. ಎನ್ ಸಿಡಿಸಿ- ರಾಷ್ಟ್ರೀಯ ರೋಗ ನಿರೋಧಕ ನಿಯಂತ್ರಣ ಮಂಡಳಿಯಾಗಿದೆ.
ದೇಶದ ಒಟ್ಟು ದೇಶದ ಕೊರೋನಾ ಪ್ರಕರಣಗಳಲ್ಲಿ ಶೇಕಡಾ 50%ರಷ್ಟು ಕೇರಳದಲ್ಲಿ ದಾಖಲಾಗುತ್ತಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಇನ್ನು ಇಲ್ಲಿನ ಕೊರೋನಾ ಪಾಸಿಟಿವ್ ದರ ಶೇ 15.11 ಆಗಿದೆ ಎಂಬುವುದು ಉಲ್ಲೇಖನೀಯ.
ಇನ್ನು ಕೇರಳಕ್ಕೆ ಭೇಟಿ ನೀಡಲಿರುವ ಆರೋಗ್ಯ ಸಚಿವ ಮಾಳವೀಯ ಕೇರಳ ಸಿಎಂ ಪಿಣರಾಯಿ ವಿಜಯನ್, ಆರೋಗ್ಯ ಸಚಿವೆ ವೀಣಾ ಜಾಜ್೯ ಜೊತೆ ಕೊರೋನಾ ನಿಯಂತ್ರಿಸಲು ಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾವನ ಜತೆ ಅಕ್ರಮ ಸಂಬಂಧ, ಪತಿಗೆ ಕರೆಂಟ್ ಶಾಕ್ ಕೊಟ್ಟು ಸಹಜ ಸಾವು ಎಂದು ಬಿಂಬಿಸಿದ ಪತ್ನಿ

ಪಾಟ್ನಾ ಆಸ್ಪತ್ರೆಯೊಳಗೆ ನುಗ್ಗಿ ಕೊಲೆ ಆರೋಪಿಯ ಬರ್ಬರ ಹತ್ಯೆ: ಐವರು ಕೋಲ್ಕತ್ತಾದಲ್ಲಿ ಅರೆಸ್ಟ್‌

ಹಿಮಾಚಲ ಮೇಘಸ್ಫೋಟದ ವೇಳೆ ಗರ್ಭಿಣಿ ಶಿಕ್ಷಕರನ್ನು ಹೊತ್ತೊಯ್ದ ವಿದ್ಯಾರ್ಥಿಗಳು, ಭಾರೀ ಮೆಚ್ಚುಗೆ

ನೈಜರ್‌ ಭಯೋತ್ಪಾದಕ ದಾಳಿ, ಇಬ್ಬರು ಭಾರತೀಯರು ಸಾವು, ಒಬ್ಬರ ಕಿಡ್ನ್ಯಾಪ್‌

ರೊಹಿಂಗ್ಯಾಗಳ ತಪಾಸಣೆಗೆ ಬಂದ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಮುಂದಿನ ಸುದ್ದಿ
Show comments