Webdunia - Bharat's app for daily news and videos

Install App

ಎಡವಟ್ಟು ಹೇಳಿಕೆ ನೀಡಿ ಕ್ಷಮೆ ಯಾಚಿಸಿದ ಕೇಂದ್ರ ಸಚಿವ

Webdunia
ಸೋಮವಾರ, 17 ಸೆಪ್ಟಂಬರ್ 2018 (08:51 IST)
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬಗ್ಗೆ ಹಗುರವಾಗಿ ಮಾತನಾಡಿ ವಿವಾದಕ್ಕೆ ಗುರಿಯಾಗಿದ್ದ ಕೇಂದ್ರ ಸಚಿವ ರಾಮ್ ದಾಸ್ ಅಥವಾಲೆ ಕ್ಷಮೆ ಯಾಚಿಸಿದ್ದಾರೆ.

ನಾನು ಕೇಂದ್ರ ಸಚಿವ. ಹಾಗಾಗಿ ನನಗೆ ಪೆಟ್ರೋಲ್ ಬೆಲೆ ಏರಿಕೆ ಬಿಸಿ ತಟ್ಟಿಲ್ಲ. ಸಚಿವ ಸ್ಥಾನ ಹೋದರೆ ಮಾತ್ರ ನನಗೆ ನಷ್ಟವಾಗುತ್ತದೆ ಎಂದು ರಾಮ್ ದಾಸ್ ಹೇಳಿದ್ದರು. ಇದು ವ್ಯಾಪಕ ಟೀಕೆಗೆ ಗುರಿಯಾಗಿತ್ತು.

‘ಮಾಧ್ಯಮ ಮಂದಿ ನನ್ನಲ್ಲಿ ಪೆಟ್ರೋಲ್ ಬೆಲೆ ಏರಿಕೆಯಿಂದ ನಿಮಗೆ ತೊಂದರೆಯಾಗಿದೆಯೇ ಎಂದು ಕೇಳಿದ್ದರು. ಇದಕ್ಕೆ ನನಗೆ ಸಚಿವನಾಗಿರುವುದರಿಂದ ಸರ್ಕಾರವೇ ವಾಹನ ನೀಡಿರುವುದರಿಂದ ಸಮಸ್ಯೆಯಾಗಿಲ್ಲ. ಜನ ಸಾಮಾನ್ಯರಿಗೆ ಮಾತ್ರ ತೊಂದರೆ ಅಂದಿದ್ದೆ ಅಷ್ಟೇ. ಒಂದು ವೇಳೆ ಇದರಿಂದ ಜನರ ಭಾವನೆಗೆ ಬೇಸರವಾಗಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ’ ಎಂದು ಸಚಿವರು ಕ್ಷಮೆ ಯಾಚಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ, ಪಾಕಿಸ್ತಾನ ಕದನದಲ್ಲಿ 5 ಜೆಟ್ ಹೊಡೆದುರುಳಿಸಲಾಗಿತ್ತು: ಟ್ರಂಪ್ ಮತ್ತೆ ಕಿರಿಕ್

ವಿಪಕ್ಷದವರಿಗೂ ದುಡ್ಡು ಸಿಗುತ್ತೆ, ಕಾಯ್ಬೇಕು ಅಂದ್ರೆ ಏನು ಸ್ವಾಮಿ ಅರ್ಥ: ಆರ್ ಅಶೋಕ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ವಾರಂತ್ಯಕ್ಕೆ ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ

ಪ್ರಜ್ವಲ್ ರೇವಣ್ಣಗೆ ಜುಲೈ 30 ಮಹತ್ವದ ದಿನ: ಮಗನಿಗಾಗಿ ರೇವಣ್ಣ ಭೀಷ್ಮ ಪ್ರತಿಜ್ಞೆ

ಮುಂದಿನ ಸುದ್ದಿ
Show comments