Webdunia - Bharat's app for daily news and videos

Install App

ಪಾಕ್ ನಲ್ಲಿರುವ ಹಿಂದೂಗಳು ಇಟೆಲಿಗೆ ಹೋಗಬೇಕಾ? ಕೇಂದ್ರ ಸಚಿವರ ಹೇಳಿಕೆ

Webdunia
ಗುರುವಾರ, 2 ಜನವರಿ 2020 (09:57 IST)
ನವದೆಹಲಿ: ಪೌರತ್ವ ಖಾಯಿದೆ ವಿರೋಧಿಸುತ್ತಿರುವ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಜಿ ಕೃಷ್ಣ ರೆಡ್ಡಿ ಪಾಕ್ ನಲ್ಲಿರುವ ಹಿಂದೂಗಳು ಭಾರತಕ್ಕೆ ಬಾರದೇ ಇಟೆಲಿಗೆ ಹೋಗಬೇಕಾ ಎಂದಿದ್ದಾರೆ.


ಪಾಕಿಸ್ತಾನದಿಂದ ಬರುವ ಸಂತ್ರಸ್ತ ಹಿಂದೂಗಳಿಗೆ ಆಶ‍್ರಯ ನೀಡುವುದು ಭಾರತೀಯ ಸರ್ಕಾರದ ಕರ್ತವ್ಯ. ಇಂತಹ  ಸಂದರ್ಭದಲ್ಲಿ ಅವರು ಭಾರತಕ್ಕೆ ಬಾರದೇ ಇಟೆಲಿಗೆ ಹೋಗಬೇಕೇ ಎಂದು ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ ತವರು ರಾಷ್ಟ್ರವನ್ನು ಉಲ್ಲೇಖಿಸಿ ಟಾಂಗ್ ಕೊಟ್ಟಿದ್ದಾರೆ.

‘ಇಟೆಲಿಯವರು ಹಿಂದೂ ಅಥವಾ ಸಿಖ್ಖರನ್ನು ಬಡವರೆಂಬ ಕಾರಣಕ್ಕೆ ಸ್ವೀಕರಿಸಲ್ಲ’ ಎಂದು ಕಾಂಗ್ರೆಸ್ ಗೆ ಸಚಿವರು ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ, ಲ್ಯಾಂಡಿಂಗ್ ವೇಳೆ ರನ್‌ ವೇಯಿಂದ ಜಾರಿದ ಏರ್‌ ಇಂಡಿಯಾ ವಿಮಾನ, ದೊಡ್ಡ ಅವಘಡದಿಂದ ಜಸ್ಟ್‌ ಮಿಸ್‌

ತೆರಿಗೆ ಶಾಕ್‌ಗೆ ಬೆಚ್ಚಿದ ವ್ಯಾಪಾರಿಗಳು, ಜುಲೈ 25ರಂದು ಅಂಗಡಿ, ಮುಂಗಟ್ಟು ಬಂದ್‌ಗೆ ನಿರ್ಧಾರ

ಧರ್ಮಸ್ಥಳ ಪ್ರಕರಣದಲ್ಲಿ ಯಾರನ್ನೂ ಗುರಿಯಾಗಿಸದೆ ಎಸ್‌ಐಟಿ ಕಾಲ ಮಿತಿಯಲ್ಲಿ ತನಿಖೆ ಮಾಡಲಿ: ಬಸವರಾಜ ಬೊಮ್ಮಾಯಿ

ತೇಜಸ್ವಿ ಸೂರ್ಯಗೂ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ಆರೋಗ್ಯದಲ್ಲಿ ಏರುಪೇರು: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಸ್ಪತ್ರೆಗೆ ದಾಖಲು

ಮುಂದಿನ ಸುದ್ದಿ
Show comments