Webdunia - Bharat's app for daily news and videos

Install App

ಪಾಕ್ ನಲ್ಲಿರುವ ಹಿಂದೂಗಳು ಇಟೆಲಿಗೆ ಹೋಗಬೇಕಾ? ಕೇಂದ್ರ ಸಚಿವರ ಹೇಳಿಕೆ

Webdunia
ಗುರುವಾರ, 2 ಜನವರಿ 2020 (09:57 IST)
ನವದೆಹಲಿ: ಪೌರತ್ವ ಖಾಯಿದೆ ವಿರೋಧಿಸುತ್ತಿರುವ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಜಿ ಕೃಷ್ಣ ರೆಡ್ಡಿ ಪಾಕ್ ನಲ್ಲಿರುವ ಹಿಂದೂಗಳು ಭಾರತಕ್ಕೆ ಬಾರದೇ ಇಟೆಲಿಗೆ ಹೋಗಬೇಕಾ ಎಂದಿದ್ದಾರೆ.


ಪಾಕಿಸ್ತಾನದಿಂದ ಬರುವ ಸಂತ್ರಸ್ತ ಹಿಂದೂಗಳಿಗೆ ಆಶ‍್ರಯ ನೀಡುವುದು ಭಾರತೀಯ ಸರ್ಕಾರದ ಕರ್ತವ್ಯ. ಇಂತಹ  ಸಂದರ್ಭದಲ್ಲಿ ಅವರು ಭಾರತಕ್ಕೆ ಬಾರದೇ ಇಟೆಲಿಗೆ ಹೋಗಬೇಕೇ ಎಂದು ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ ತವರು ರಾಷ್ಟ್ರವನ್ನು ಉಲ್ಲೇಖಿಸಿ ಟಾಂಗ್ ಕೊಟ್ಟಿದ್ದಾರೆ.

‘ಇಟೆಲಿಯವರು ಹಿಂದೂ ಅಥವಾ ಸಿಖ್ಖರನ್ನು ಬಡವರೆಂಬ ಕಾರಣಕ್ಕೆ ಸ್ವೀಕರಿಸಲ್ಲ’ ಎಂದು ಕಾಂಗ್ರೆಸ್ ಗೆ ಸಚಿವರು ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments