Webdunia - Bharat's app for daily news and videos

Install App

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಂದ್ರ ಸಚಿವ ಉಪೇಂದ್ರ ಖುಷ್ವಾಹ್

Webdunia
ಸೋಮವಾರ, 10 ಡಿಸೆಂಬರ್ 2018 (13:50 IST)
ನವದೆಹಲಿ : ಕೇಂದ್ರದ ಎನ್‌ಡಿಎ ಭಾಗವಾಗಿದ್ದ ಆರ್‌ಎಲ್‌ಎಸ್‌ಪಿ ನಾಯಕ, ಕೇಂದ್ರ ಸಚಿವ ಉಪೇಂದ್ರ ಖುಷ್ವಾಹ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ಕೇಂದ್ರ ಮಾನವ ಸಂಪನ್ಮೂಲ ಸಚಿವರಾಗಿದ್ದ ಉಪೇಂದ್ರ ಖುಷ್ವಾಹ್, ಇಂದು ತಮ್ಮ ರಾಜೀನಾಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರವಾನೆ ಮಾಡಿದ್ದಾರೆ . 2014ರ ಲೋಕಸಭೆ ಚುನಾವಣೆ ಬಳಿಕ ಕೇಂದ್ರದ ಎನ್‌ಡಿಎ ಗೆ ಬೆಂಬಲ ನೀಡಿ ಸರ್ಕಾರದ ಭಾಗವಾಗಿದ್ದ ಉಪೇಂದ್ರ, ಇದೀಗ ಕೇಂದ್ರ ಸರ್ಕಾರದ ಕಾರ್ಯವೈಖರಿ ಖಂಡಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ಆದರೆ 2019ರ ಲೋಕಸಭೆ ಚುನಾವಣೆಗಾಗಿ ಬಿಹಾರದಲ್ಲಿ ನಡೆದ ಮೈತ್ರಿಪಕ್ಷದ ಸೀಟು ಹಂಚಿಕೆ ಕುರಿತು ಉಪೇಂದ್ರ ಅವರಿಗೆ ಅಸಮಾಧಾನವಿದ್ದ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments