Webdunia - Bharat's app for daily news and videos

Install App

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಂದ್ರ ಸಚಿವ ಉಪೇಂದ್ರ ಖುಷ್ವಾಹ್

Webdunia
ಸೋಮವಾರ, 10 ಡಿಸೆಂಬರ್ 2018 (13:50 IST)
ನವದೆಹಲಿ : ಕೇಂದ್ರದ ಎನ್‌ಡಿಎ ಭಾಗವಾಗಿದ್ದ ಆರ್‌ಎಲ್‌ಎಸ್‌ಪಿ ನಾಯಕ, ಕೇಂದ್ರ ಸಚಿವ ಉಪೇಂದ್ರ ಖುಷ್ವಾಹ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ಕೇಂದ್ರ ಮಾನವ ಸಂಪನ್ಮೂಲ ಸಚಿವರಾಗಿದ್ದ ಉಪೇಂದ್ರ ಖುಷ್ವಾಹ್, ಇಂದು ತಮ್ಮ ರಾಜೀನಾಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರವಾನೆ ಮಾಡಿದ್ದಾರೆ . 2014ರ ಲೋಕಸಭೆ ಚುನಾವಣೆ ಬಳಿಕ ಕೇಂದ್ರದ ಎನ್‌ಡಿಎ ಗೆ ಬೆಂಬಲ ನೀಡಿ ಸರ್ಕಾರದ ಭಾಗವಾಗಿದ್ದ ಉಪೇಂದ್ರ, ಇದೀಗ ಕೇಂದ್ರ ಸರ್ಕಾರದ ಕಾರ್ಯವೈಖರಿ ಖಂಡಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ಆದರೆ 2019ರ ಲೋಕಸಭೆ ಚುನಾವಣೆಗಾಗಿ ಬಿಹಾರದಲ್ಲಿ ನಡೆದ ಮೈತ್ರಿಪಕ್ಷದ ಸೀಟು ಹಂಚಿಕೆ ಕುರಿತು ಉಪೇಂದ್ರ ಅವರಿಗೆ ಅಸಮಾಧಾನವಿದ್ದ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments