Webdunia - Bharat's app for daily news and videos

Install App

ಹಂಪಿಗೆ ಭೇಟಿ ನೀಡಿದ ಕೇಂದ್ರ ಸಚಿವರು: ಪ್ರಧಾನಿ ಹೆಸರಲ್ಲಿ ಅರ್ಚನೆ

Webdunia
ಶನಿವಾರ, 4 ಜೂನ್ 2016 (09:59 IST)
ಕೇಂದ್ರ ಸಚಿವ ಕೇಂದ್ರ ಗಣಿ ಮತ್ತು ಭೂ ವಿಜ್ಞಾನ ಸಚಿವ ನರೇಂದ್ರ ಸಿಂಗ್ ತೋಮರ್, ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ರಾಜ್ಯ ಖಾತೆ ಸಚಿವ ಕೃಷ್ಣ ಪಾಲ್ ಗುರ್ಜರ್ ಶುಕ್ರವಾರ ವಿಶ್ವ ಪ್ರಸಿದ್ಧ ಹಂಪಿಗೆ ಭೇಟಿ ನೀಡಿದ್ದರು.

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಜಾ ಕೂಡ ಅವರ ಜತೆಯಲ್ಲಿದ್ದು ಅವರೆಲ್ಲರಿಗೂ ವಿರೂಪಾಕ್ಷ ದೇವಸ್ಥಾನದಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.
 
ದೇವಸ್ಥಾನದ ಆನೆ ಲಕ್ಷ್ಮೀ ಗಣ್ಯರ ಕೊರಳಿಗೆ ಹೂಮಾಲೆ ಹಾಕಿ ಸ್ವಾಗತಿಸಿತು. ಬಳಿಕ ಮೂವರು ಶ್ರೀ ವಿರೂಪಾಕ್ಷೇಶ್ವರ ದೇವರ ದರ್ಶನ ಪಡೆದರು. ಅಲ್ಲಿ ಸಚಿವರು ತಮ್ಮ ಹೆಸರಿನಲ್ಲಿ ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಒಳಿತಿಗಾಗಿ  ಅರ್ಚನೆ ಮಾಡಿಸಿದರು.
 
ಪಂಪಾಂಬೆ ದರ್ಶನ ಸಹ ಪಡೆದ ಸಚಿವದ್ವಯರು, ಗಡಿಬಿಡಿಯಲ್ಲೇ ಕೆಲ ಸ್ಮಾರಕಗಳನ್ನು ವೀಕ್ಷಿಸಿ ಜಿಂದಾಲ್ ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ತೆರಳಿದರು.
 
ಜಿ.ಸೋಮಶೇಖರ್ ರೆಡ್ಡಿ, ನೇಮಿರಾಜ್ ನಾಯ್ಕ, ಮೃತ್ಯುಂಜಯ ಜಿನಗಾ, ಸೇರಿದಂತೆ ಪಕ್ಷದ ಅನೇಕ ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments