Webdunia - Bharat's app for daily news and videos

Install App

ಮಳೆಯ ಅವಾಂತರಕ್ಕೆ ಕೇಂದ್ರ ಸಚಿವಾಲಯ ಸ್ಪಷ್ಟೀಕರಣ

Webdunia
ಸೋಮವಾರ, 20 ಮಾರ್ಚ್ 2023 (08:23 IST)
ನವದೆಹಲಿ : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಮಳೆ ಅವಾಂತರ ಸೃಷ್ಠಿಯಾಗಿದ್ದು, ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಭಾನುವಾರ ಸ್ಪಷ್ಟೀಕರಣ ನೀಡಿದೆ.
 
`ರಾಮನಗರ ಸಮೀಪದ ಗ್ರಾಮಸ್ಥರು ಚರಂಡಿಯ ಮಾರ್ಗವನ್ನು ತಡೆಹಿಡಿದಿದ್ದರು. ಆದ್ದರಿಂದ ರಸ್ತೆಯಲ್ಲಿ ನೀರು ನಿಲ್ಲುವಂತಾಗಿತ್ತು’ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ರಾಮನಗರದ ಬಳಿಯಿರುವ ಮಾದಾಪುರ ಗ್ರಾಮಸ್ಥರು ಹಾಗೂ ಇತರರು ತಮ್ಮ ಕೃಷಿ ಜಮೀನು ಮತ್ತು ಗ್ರಾಮಕ್ಕೆ ಅಡ್ಡದಾರಿ ನಿರ್ಮಿಸಿಕೊಂಡು, ಆ ಮೂಲಕ ಪ್ರವೇಶಿಸಲು ಪ್ರಯತ್ನಿಸಿದ್ದರು.

ಅದಕ್ಕಾಗಿ 3 ಮೀಟರ್ ಅಗಲಕ್ಕೆ ಚರಂಡಿಯನ್ನು ಮಣ್ಣಿನಿಂದ ಮುಚ್ಚಿದ್ದರು. ಅವರು ನಿರ್ಮಿಸಿದ್ದ ಅಡ್ಡದಾರಿಯನ್ನು ಮಾರ್ಚ್ 18 ರಂದು ತೆಗೆದುಹಾಕಿದ್ದು, ಚರಂಡಿಮಾರ್ಗವನ್ನು ಮುಕ್ತಗೊಳಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲ್ವೆ ಹಳಿಗಳ ಮೇಲೆ ಕಾರು ಚಲಾಯಿಸಿ ಮಹಿಳೆಯ ಹುಚ್ಚಾಟ, Video

ವಯನಾಡು ಭೂಕುಸಿತದ ವೇಳೆ ನಿರ್ಮಾಣವಾಗಿದ್ದ ಬೈಲಿ ಸೇತುವೆ ಗೋಡೆ ಬಿರುಕು: ಸಂಚಾರ ಸ್ಥಗಿತ

ವಿಮಾನ ದುರಂತಕ್ಕೆ ಕಾರಣ ಹುಡುಕುತ್ತಿದ್ದ ಅಧಿಕಾರಿಗಳಿಗೆ ಸಿಕ್ತು ಬಿಗ್‌ ಅಪ್ಡೇಟ್‌

ಮೇಘಲಾಯ ಹನಿಮೂನ್ ಪ್ರಕರಣ: ಸೋನಮ್ ಪ್ರಿಯಕರನಿಂದ ಸಿಕ್ತು ಮಹತ್ವದ ಸಾಕ್ಷಿ

ಜಮೀರ್ ಸ್ಥಾನ ಕಸಿಯಲು ನನಗೇನು ತೆವಲಾ: ಬೇಳೂರು ಗೋಪಾಲಕೃಷ್ಣ

ಮುಂದಿನ ಸುದ್ದಿ
Show comments