Webdunia - Bharat's app for daily news and videos

Install App

ಮಳೆಯ ಅವಾಂತರಕ್ಕೆ ಕೇಂದ್ರ ಸಚಿವಾಲಯ ಸ್ಪಷ್ಟೀಕರಣ

Webdunia
ಸೋಮವಾರ, 20 ಮಾರ್ಚ್ 2023 (08:23 IST)
ನವದೆಹಲಿ : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಮಳೆ ಅವಾಂತರ ಸೃಷ್ಠಿಯಾಗಿದ್ದು, ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಭಾನುವಾರ ಸ್ಪಷ್ಟೀಕರಣ ನೀಡಿದೆ.
 
`ರಾಮನಗರ ಸಮೀಪದ ಗ್ರಾಮಸ್ಥರು ಚರಂಡಿಯ ಮಾರ್ಗವನ್ನು ತಡೆಹಿಡಿದಿದ್ದರು. ಆದ್ದರಿಂದ ರಸ್ತೆಯಲ್ಲಿ ನೀರು ನಿಲ್ಲುವಂತಾಗಿತ್ತು’ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ರಾಮನಗರದ ಬಳಿಯಿರುವ ಮಾದಾಪುರ ಗ್ರಾಮಸ್ಥರು ಹಾಗೂ ಇತರರು ತಮ್ಮ ಕೃಷಿ ಜಮೀನು ಮತ್ತು ಗ್ರಾಮಕ್ಕೆ ಅಡ್ಡದಾರಿ ನಿರ್ಮಿಸಿಕೊಂಡು, ಆ ಮೂಲಕ ಪ್ರವೇಶಿಸಲು ಪ್ರಯತ್ನಿಸಿದ್ದರು.

ಅದಕ್ಕಾಗಿ 3 ಮೀಟರ್ ಅಗಲಕ್ಕೆ ಚರಂಡಿಯನ್ನು ಮಣ್ಣಿನಿಂದ ಮುಚ್ಚಿದ್ದರು. ಅವರು ನಿರ್ಮಿಸಿದ್ದ ಅಡ್ಡದಾರಿಯನ್ನು ಮಾರ್ಚ್ 18 ರಂದು ತೆಗೆದುಹಾಕಿದ್ದು, ಚರಂಡಿಮಾರ್ಗವನ್ನು ಮುಕ್ತಗೊಳಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

ಮುಂದಿನ ಸುದ್ದಿ
Show comments