Webdunia - Bharat's app for daily news and videos

Install App

ವಿಚಿತ್ರ ಜೀವಿಯ ದಾಳಿಗೆ ಸಾವನ್ನಪ್ಪಿದ 12 ಮಂದಿ: ಗ್ರಾಮಸ್ಥರಲ್ಲಿ ಮೂಡಿದೆ ಭಯ!

Webdunia
ಶುಕ್ರವಾರ, 9 ನವೆಂಬರ್ 2018 (08:50 IST)
ಮುಂಬೈ: ವಿಚಿತ್ರ ಜೀವಿಯೊಂದರ ದಾಳಿಗೆ ಮಹಾರಾಷ್ಟ್ರದ ಗ್ರಾಮವೊಂದರಲ್ಲಿ 12 ಮಂದಿ ಸಾವನ್ನಪ್ಪಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ಮೂಡಿದೆ.

ದಾಪೊಡಿ ಎಂಬ ಗ್ರಾಮದಲ್ಲಿ ಪ್ರಾಣಿಯೊಂದರ ದಾಳಿಗೆ ಜನ ಸಾವನ್ನಪ್ಪಿದ್ದು, ಇದು ಚಿರತೆ ಎಂದು ಕೆಲವರು ಹೇಳುತ್ತಿದ್ದರೆ ಇನ್ನು ಕೆಲವರು ತೋಳವಿರಬಹುದು ಎಂದು ಊಹಿಸುತ್ತಿದ್ದಾರೆ.

ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ಈ ಪ್ರಾಣಿಯನ್ನು ಸೆರೆ ಹಿಡಿಯಲು ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಇದು ಯಾವ ಪ್ರಾಣಿ ಎಂದು ಇದುವರೆಗೆ ಸ್ಪಷ್ಟವಾಗದ ಕಾರಣ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments