Webdunia - Bharat's app for daily news and videos

Install App

ಉನ್ನಾವೋ ಸಂತ್ರಸ್ತೆಯ ಕುಟುಂಬಕ್ಕೆ ಈಗ ಸಾಲು ಸಾಲು ನೆರವು

Webdunia
ಸೋಮವಾರ, 9 ಡಿಸೆಂಬರ್ 2019 (09:31 IST)
ನವದೆಹಲಿ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ಪೊಲೀಸ್ ಭದ್ರತೆ ಹಾಗೂ ಪರವಾನಗಿ ಸಹಿತ ಆಯುಧ ಇಟ್ಟುಕೊಳ್ಳಲು ಅನುಮತಿ ನೀಡುವುದಾಗಿ ಸಿಎಂ ಯೋಗಿ ಆದಿತ್ಯನಾಥ್ ಭರವಸೆ ನೀಡಿದ್ದಾರೆ.


ಉನ್ನಾವೋ ಸಂತ್ರಸ್ತೆಯ ಕುಟುಂಬ ವರ್ಗದವರನ್ನು ಭೇಟಿಯಾದ ಲಕ್ನೋ ಪೊಲೀಸ್ ಆಯುಕ್ತ ಮುಖೇಶ್ ಮೆಶ್ರಾಮ್ ಭೇಟಿಯಾಗಿ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ.

ಆರೋಪಿಗಳ ಕಡೆಯವರಿಂದ ಮತ್ತೆ ತೊಂದರೆಯಾಗದಂತೆ ಸಂತ್ರಸ್ತೆಯ ಸಹೋದರಿ ಮತ್ತು ಇತರ ಕುಟುಂಬ ಸದಸ್ಯರಿಗೆ ಭದ್ರತೆ ಒದಗಿಸಿರುವುದಾಗಿ ಆಯುಕ್ತರು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಪರವಾನಗಿ ಸಹಿತ ಆಯುಧ ಒದಗಿಸುವುದಾಗಿ ಹೇಳಿದ್ದಾರೆ. ಇದಲ್ಲದೆ ಸಂತ್ರಸ್ತೆಯ ಕುಟುಂಬದವರಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಒದಗಿಸಲಾಗುವುದು ಎಂದೂ ಹೇಳಿದ್ದಾರೆ. ಇದಲ್ಲದೆ, ಸಿಎಂ ಸಂತ್ರಸ್ತೆಯ ಕುಟುಂಬಕ್ಕೆ ಪರಿಹಾರ ರೂಪದಲ್ಲಿ 25 ಲಕ್ಷ ರೂ.ಗಳನ್ನೂ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments