Webdunia - Bharat's app for daily news and videos

Install App

ಪಂಜಾಬ್‌ನಲ್ಲಿ ಅಕಾಲಿಕ ಆಲಿಕಲ್ಲು ಮಳೆ: ಗೋಧಿ ಬೆಳೆಗೆ ಹಾನಿ, ನಷ್ಟದ ಭೀತಿಯಲ್ಲಿ ರೈತರು

Sampriya
ಶನಿವಾರ, 30 ಮಾರ್ಚ್ 2024 (18:01 IST)
Photo Courtesy X
ಚಂಡೀಗಢ: ಪಂಜಾಬ್‌ನ ಹಲವೆಡೆ ಇಂದು ಗಾಳಿ ಗಾಳಿ ಸಮೇತ ಆಲಿಕಲ್ಲು ಮಳೆಯಾಗಿದೆ.  ಅಕಾಲಿಕ ಮಳೆಯಿಂದ ಗೋಧಿ ಬೆಳೆಗೆ ಹಾನಿಯಾಗಿದ್ದು, ನಷ್ಟದ ಭೀತಿಯನ್ನು ಅಲ್ಲಿನ ರೈತರು ವ್ಯಕ್ತಪಡಿಸಿದ್ದಾರೆ.

ಬಟಿಂಡಾ, ಫಾಜಿಲ್ಕಾ, ಲೂಧಿಯಾನ, ಪಟಿಯಾಲ, ಅಮೃತಸರ ಮತ್ತು ಪಠಾಣ್‌ಕೋಟ್ ಸೇರಿದಂತೆ ಪಂಜಾಬ್‌ನ ಹಲವಾರು ಭಾಗಗಳಲ್ಲಿ ಇಂದು ಗಾಳಿ ಸಮೇತ ಆಲಿಕಲ್ಲು ಮಳೆಯಾಗಿದೆ.ಕೆಲವು ಸ್ಥಳಗಳಲ್ಲಿ ಬಲವಾದ ಗಾಳಿ ಮತ್ತು ಆಲಿಕಲ್ಲು ಮಳೆಯೊಂದಿಗೆ ಮಳೆ ಸುರಿದಿದೆ.

ಇದೀಗ ಗೋಧಿ ಬೆಳೆ ಕಟಾವಿಗೆ ಸಿದ್ಧವಾಗಿದ್ದು, ಇಂತಹ ಸಮಯದಲ್ಲಿ ಜೋರಾದ ಗಾಳಿ ಸಹಿತ ಭಾರಿ ಮಳೆ ಸುರಿದಿದೆ. ಪಂಜಾಬ್ ಮತ್ತು ಹರಿಯಾಣದಲ್ಲಿ ಏಪ್ರಿಲ್ 1ರ ನಂತರ ಗೋಧಿ ಕಟಾವು ಆರಂಭಗೊಳ್ಳುತ್ತದೆ.

ಇದೀಗ ಸುರಿದ ಮಳೆಯಿಂದಾಗಿ ಕಟಾವುಗೆ ಸಿದ್ಧವಾಗಿರುವ ಗೋಧಿ ಬೆಳೆಗೆ ಹಾನಿಯಾಗಿದ್ದು, ನಷ್ಟದ ಭೀತಿಯನ್ನು ರೈತರು ಎದುರಿಸುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments