Webdunia - Bharat's app for daily news and videos

Install App

ಪಂಜಾಬ್‌ನಲ್ಲಿ ಅಕಾಲಿಕ ಆಲಿಕಲ್ಲು ಮಳೆ: ಗೋಧಿ ಬೆಳೆಗೆ ಹಾನಿ, ನಷ್ಟದ ಭೀತಿಯಲ್ಲಿ ರೈತರು

Sampriya
ಶನಿವಾರ, 30 ಮಾರ್ಚ್ 2024 (18:01 IST)
Photo Courtesy X
ಚಂಡೀಗಢ: ಪಂಜಾಬ್‌ನ ಹಲವೆಡೆ ಇಂದು ಗಾಳಿ ಗಾಳಿ ಸಮೇತ ಆಲಿಕಲ್ಲು ಮಳೆಯಾಗಿದೆ.  ಅಕಾಲಿಕ ಮಳೆಯಿಂದ ಗೋಧಿ ಬೆಳೆಗೆ ಹಾನಿಯಾಗಿದ್ದು, ನಷ್ಟದ ಭೀತಿಯನ್ನು ಅಲ್ಲಿನ ರೈತರು ವ್ಯಕ್ತಪಡಿಸಿದ್ದಾರೆ.

ಬಟಿಂಡಾ, ಫಾಜಿಲ್ಕಾ, ಲೂಧಿಯಾನ, ಪಟಿಯಾಲ, ಅಮೃತಸರ ಮತ್ತು ಪಠಾಣ್‌ಕೋಟ್ ಸೇರಿದಂತೆ ಪಂಜಾಬ್‌ನ ಹಲವಾರು ಭಾಗಗಳಲ್ಲಿ ಇಂದು ಗಾಳಿ ಸಮೇತ ಆಲಿಕಲ್ಲು ಮಳೆಯಾಗಿದೆ.ಕೆಲವು ಸ್ಥಳಗಳಲ್ಲಿ ಬಲವಾದ ಗಾಳಿ ಮತ್ತು ಆಲಿಕಲ್ಲು ಮಳೆಯೊಂದಿಗೆ ಮಳೆ ಸುರಿದಿದೆ.

ಇದೀಗ ಗೋಧಿ ಬೆಳೆ ಕಟಾವಿಗೆ ಸಿದ್ಧವಾಗಿದ್ದು, ಇಂತಹ ಸಮಯದಲ್ಲಿ ಜೋರಾದ ಗಾಳಿ ಸಹಿತ ಭಾರಿ ಮಳೆ ಸುರಿದಿದೆ. ಪಂಜಾಬ್ ಮತ್ತು ಹರಿಯಾಣದಲ್ಲಿ ಏಪ್ರಿಲ್ 1ರ ನಂತರ ಗೋಧಿ ಕಟಾವು ಆರಂಭಗೊಳ್ಳುತ್ತದೆ.

ಇದೀಗ ಸುರಿದ ಮಳೆಯಿಂದಾಗಿ ಕಟಾವುಗೆ ಸಿದ್ಧವಾಗಿರುವ ಗೋಧಿ ಬೆಳೆಗೆ ಹಾನಿಯಾಗಿದ್ದು, ನಷ್ಟದ ಭೀತಿಯನ್ನು ರೈತರು ಎದುರಿಸುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments