Webdunia - Bharat's app for daily news and videos

Install App

ಉತ್ತರ ಪ್ರದೇಶ ಸಿಎಂ ಯೋಗಿ ಮುಸ್ಲಿಮರ ವಿಷಯದಲ್ಲಿ ಕೈಗೊಂಡ ಮಹತ್ವದ ನಿರ್ಧಾರ!

Webdunia
ಶುಕ್ರವಾರ, 14 ಏಪ್ರಿಲ್ 2017 (08:30 IST)
ಲಕ್ನೋ: ಉತ್ತರ ಪ್ರದೇಶ ಸಿಎಂ ಪಕ್ಕಾ ಹಿಂದುವಾದಿ ಎಂದು ಅವರು ಅಧಿಕಾರ ಸ್ವೀಕರಿಸಿದಾಗಲೇ ಆರೋಪಗಳಿತ್ತು. ಆದರೆ ಇದೀಗ ಸಿಎಂ ಯೋಗಿ ಬಡ ಮುಸ್ಲಿಮರ ಸರ್ಕಾರಿ ಪ್ರಾಯೋಜಿತ ಸಾಮೂಹಿಕ ವಿವಾಹಕ್ಕೆ ಸಿಎಂ ಯೋಗಿ ಪೌರೋಹಿತ್ಯ ವಹಿಸಲಿದ್ದಾರೆ.

 

ಇದೊಂದು ಮಹತ್ವದ ನಿರ್ಧಾರವಾಗಿದೆ. ಆದರೆ ಸಿಎಂ ಯೋಗಿ ಸಾಮೂಹಿಕ ವಿವಾಹವನ್ನು ಸರ್ಕಾರದ ಕಾರ್ಯಕ್ರಮವಾಗಿ ಹಮ್ಮಿಕೊಳ್ಳುವುದಲ್ಲದೆ, ಬಡ ಮುಸ್ಲಿಂ ಯುವತಿಯರಿಗೆ ವಿವಾಹಕ್ಕೆಂದು 20 ಸಾವಿರ ರೂ. ನೀಡಲಿದ್ದಾರೆ. ಯೋಗಿ ಆದಿತ್ಯನಾಥ್ ರ ಈ ನಿರ್ಧಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

 
ಈ ಕುರಿತಾದ ಮಸೂದೆಯೊಂದಕ್ಕೆ ಸಿದ್ಧತೆ ನಡೆಸುತ್ತಿರುವುದಾಗಿ ರಾಜ್ಯ ಅಲ್ಪಸಂಖ್ಯಾತ ಸಚಿವ ಮೊಹ್ಸಿನ್ ರಾಜಾ ಹೇಳಿದ್ದಾರೆ. ಈ ಮೂಲಕ ತಾನು ಮುಸ್ಲಿಂ ವಿರೋಧಿ ಮುಖ್ಯಮಂತ್ರಿಯಲ್ಲ ಎಂದು ಯೋಗಿ ಸಾಬೀತು ಮಾಡಲು ಹೊರಟಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿ ಬೆಲೆ ಇಳಿಮುಖದತ್ತ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೆಮ್ಮಿದಾಗ ಎದೆನೋವಾಗುತ್ತಿದ್ದರೆ ಏನರ್ಥ

ರಾಬರ್ಟ್ ವಾದ್ರಾ ವಿರುದ್ಧ ಇಡಿ ಚಾರ್ಜ್ ಶೀಟ್: ಮುಗಿಬಿದ್ದ ಕಾಂಗ್ರೆಸ್ ನಾಯಕರು

ಪಹಲ್ಗಾಮ್ ದಾಳಿ ಮಾಡಿದ್ದ ಟಿಆರ್ ಎಫ್ ಸಂಘಟನೆ ಉಗ್ರರ ಲಿಸ್ಟ್ ಗೆ

ಮುಂದಿನ ಸುದ್ದಿ
Show comments