Webdunia - Bharat's app for daily news and videos

Install App

ಉತ್ತರ ಪ್ರದೇಶ ಸಿಎಂ ಯೋಗಿ ಮುಸ್ಲಿಮರ ವಿಷಯದಲ್ಲಿ ಕೈಗೊಂಡ ಮಹತ್ವದ ನಿರ್ಧಾರ!

Webdunia
ಶುಕ್ರವಾರ, 14 ಏಪ್ರಿಲ್ 2017 (08:30 IST)
ಲಕ್ನೋ: ಉತ್ತರ ಪ್ರದೇಶ ಸಿಎಂ ಪಕ್ಕಾ ಹಿಂದುವಾದಿ ಎಂದು ಅವರು ಅಧಿಕಾರ ಸ್ವೀಕರಿಸಿದಾಗಲೇ ಆರೋಪಗಳಿತ್ತು. ಆದರೆ ಇದೀಗ ಸಿಎಂ ಯೋಗಿ ಬಡ ಮುಸ್ಲಿಮರ ಸರ್ಕಾರಿ ಪ್ರಾಯೋಜಿತ ಸಾಮೂಹಿಕ ವಿವಾಹಕ್ಕೆ ಸಿಎಂ ಯೋಗಿ ಪೌರೋಹಿತ್ಯ ವಹಿಸಲಿದ್ದಾರೆ.

 

ಇದೊಂದು ಮಹತ್ವದ ನಿರ್ಧಾರವಾಗಿದೆ. ಆದರೆ ಸಿಎಂ ಯೋಗಿ ಸಾಮೂಹಿಕ ವಿವಾಹವನ್ನು ಸರ್ಕಾರದ ಕಾರ್ಯಕ್ರಮವಾಗಿ ಹಮ್ಮಿಕೊಳ್ಳುವುದಲ್ಲದೆ, ಬಡ ಮುಸ್ಲಿಂ ಯುವತಿಯರಿಗೆ ವಿವಾಹಕ್ಕೆಂದು 20 ಸಾವಿರ ರೂ. ನೀಡಲಿದ್ದಾರೆ. ಯೋಗಿ ಆದಿತ್ಯನಾಥ್ ರ ಈ ನಿರ್ಧಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

 
ಈ ಕುರಿತಾದ ಮಸೂದೆಯೊಂದಕ್ಕೆ ಸಿದ್ಧತೆ ನಡೆಸುತ್ತಿರುವುದಾಗಿ ರಾಜ್ಯ ಅಲ್ಪಸಂಖ್ಯಾತ ಸಚಿವ ಮೊಹ್ಸಿನ್ ರಾಜಾ ಹೇಳಿದ್ದಾರೆ. ಈ ಮೂಲಕ ತಾನು ಮುಸ್ಲಿಂ ವಿರೋಧಿ ಮುಖ್ಯಮಂತ್ರಿಯಲ್ಲ ಎಂದು ಯೋಗಿ ಸಾಬೀತು ಮಾಡಲು ಹೊರಟಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments