Webdunia - Bharat's app for daily news and videos

Install App

ಒಂದೇ ದಿನ 100 ಪೊಲೀಸರನ್ನು ಸಸ್ಪೆಂಡ್ ಮಾಡಿದ ಉ.ಪ್ರ. ಸಿಎಂ ಯೋಗಿ!

Webdunia
ಶುಕ್ರವಾರ, 24 ಮಾರ್ಚ್ 2017 (09:50 IST)
ಲಕ್ನೋ: ಉತ್ತರ ಪ್ರದೇಶಕ್ಕೆ ಸಿಎಂ ಆದ ಮೇಲೆ ಯೋಗಿ ಆದಿತ್ಯನಾಥ್ ಚುರುಕಿನಿಂದ ಕೆಲಸ ಮಾಡುತ್ತಿದ್ದು, ಒಂದೇ ದಿನಕ್ಕೆ 100 ಭ್ರಷ್ಟ ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.

 

ಸಿನಿಮಾ ನಾಯಕನ ರೀತಿಯಲ್ಲಿ ದಿಡೀರ್ ಆಗಿ ಠಾಣೆಗೆ ಭೇಟಿಯಿತ್ತು, ಕರ್ತವ್ಯ ಲೋಪವೆಸಗುತ್ತಿರುವವರನ್ನು ಸ್ಥಳದಲ್ಲಿಯೇ ಅಮಾನತುಗೊಳಿಸಿದ್ದಾರೆ. ಗೃಹ ಖಾತೆಯನ್ನೂ ಹೊಂದಿರುವ ಸಿಎಂ ಕ್ರಮದಿಂದ ಪೊಲೀಸ್ ಇಲಾಖೆಗೆ ಬಿಸಿ ಮುಟ್ಟಿದೆ.

 
ವಿಶೇಷವೆಂದರೆ ಅಮಾನತುಗೊಂಡವರಲ್ಲಿ ಕೇವಲ ಸಾಮಾನ್ಯ ದರ್ಜೆಯ ಪೇದೆಗಳು ಮಾತ್ರವಲ್ಲ, ಪೊಲೀಸ್ ಇನ್ಸ್ ಪೆಕ್ಟರ್ ಗಳೂ ಸೇರಿದ್ದಾರೆ. ಹಜರ್ ಗಂಜ್ ಠಾಣೆಗೆ ಬೆಳ್ಳಂ ಬೆಳಿಗ್ಗೆ ದಿಡೀರ್ ಭೇಟಿಯಿತ್ತ ಸಿಎಂ ಯೋಗಿ ಅಧಿಕಾರಿಗಳು ಬರುವ ಮೊದಲೇ ಖುರ್ಚಿಯಲ್ಲಿ ಕೂತಿದ್ದರು. ಇದರಿಂದಾಗಿ ಪೊಲೀಸರಿಗೆ ಮಂಡೆ ಬಿಸಿಯಾಗಿದ್ದಂತೂ ನಿಜ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಪ್ರಕರಣ, ಸರ್ಕಾರ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ, ಕೇಂದ್ರ

ಪತನಗೊಂಡ ವಿಮಾನದಲ್ಲಿ ಯಾವುದೇ ಮೆಕ್ಯಾನಿಕಲ್ ದೋಷ ಕಂಡುಬಂದಿಲ್ಲ: ಏರ್‌ ಇಂಡಿಯಾ ಸಿಇಒ

ಶಕ್ತಿ ಯೋಜನೆ: ಮಹಿಳೆಗೆ 500ನೇ ಕೋಟಿಯ ಟಿಕೆಟ್ ವಿತರಿಸಿ ಸಂಭ್ರಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಹೂ ಮಾರುತ್ತಿದ್ದ ಬಡ ಹುಡುಗಿಗೆ ಹೊಡೆದ ಆಟೋ ಚಾಲಕ: ಕರುಳು ಹಿಂಡುವ ಈ ವಿಡಿಯೋ ನೋಡಿ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments