Webdunia - Bharat's app for daily news and videos

Install App

ಹೊಸ ಮರ್ಸಿಡಿಸ್ ಕಾರು ಖರೀದಿ ಪ್ರಸ್ತಾವನೆ ತಿರಸ್ಕರಿಸಿದ ಸಿಎಂ ಯೋಗಿ ಆದತ್ಯನಾಥ್

Webdunia
ಬುಧವಾರ, 5 ಜುಲೈ 2017 (18:19 IST)
ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ತಮಗಾಗಿ ಹೊಸ ಕಾರು ಖರೀದಿಸುವ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿರಸ್ಕರಿಸಿದ್ದಾರೆ. 
 
ಸಿಎಂ ಸುರ್ಪದಿಯಲ್ಲಿ ಕೇವಲ ಒಂದು ಮರ್ಸಿಡಿಸ್ ಕಾರು ಇರುವುದರಿಂದ ಮತ್ತೊಂದು ಕಾರು ಖರೀದಿಸಲು ಸಿಎಂ ಕಚೇರಿ ತನ್ನ ಪ್ರಸ್ತಾಪವನ್ನು ಮುಂದಿಟ್ಟಿತ್ತು ಎನ್ನಲಾಗಿದೆ. 
 
ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅಧಿಕಾರದಲ್ಲಿದ್ದಾಗ ಎರಡು ಸುವಿ ಕಾರುಗಳನ್ನು ಹೊಂದಿದ್ದರಿಂದ, ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಕೂಡಾ ಎರಡು ಕಾರುಗಳಿದ್ದಲ್ಲಿ ಸೂಕ್ತ ಎನ್ನುವ ಅಭಿಪ್ರಾಯಕ್ಕೆ ಇಲಾಖೆ ಬಂದಿತ್ತು. 
 
ಮಾಜಿ ಸಿಎಂ ಅಖಿಲೇಶ್ ಅಧಿಕಾರದಿಂದ ಕೆಳಗಿಳಿದ ನಂತರ ಎರಡು ಸುವಿ ಕಾರುಗಳಲ್ಲಿ ಒಂದು ಕಾರನ್ನು ಉತ್ತರಪ್ರದೇಶದ ಪ್ರಬಲ ರಾಜಕಾರಣಿಯಾದ ಮಾಜಿ ಕೇಂದ್ರ ಸಚಿವರೊಬ್ಬರಿಗೆ ನೀಡಲಾಗಿತ್ತು. ಅದನ್ನು ತಿರುಗಿಸುವಂತೆ ಅಧಿಕಾರಿಗಳ ಕೇಳದಿರುವ ಹಿನ್ನೆಲೆಯಲ್ಲಿ ಹೊಸ ಕಾರು ಖರೀದಿಸುವ ಪ್ರಸ್ತಾವನೆಯನ್ನು ಸಿಎಂ ಕಚೇರಿಗೆ ಸಲ್ಲಿಸಲಾಗಿತ್ತು.  
 
ಮಾಜಿ ಸಿಎಂ ಅಖಿಲೇಶ್ ಯಾದವ್ ಉಪಯೋಗಿಸುತ್ತಿದ್ದ ಸುವಿ ಕಾರು ಉತ್ತಮವಾದ ಸ್ಥಿತಿಯಲ್ಲಿರುವುದರಿಂದ ಸಿಎಂ ಯೋಗಿ ಆದಿತ್ಯನಾಥ್, ಹೊಸ ಕಾರು ಖರೀದಿಸುವ ಪ್ರಸ್ತಾವನೆ ತಿರಸ್ಕರಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

70 ಲಕ್ಷ ಕಾರು, ಚಿನ್ನ ಕೊಟ್ಟರೂ ಗಂಡನ ಮನೆಯವರ ಕಾಟ ತಪ್ಪಲಿಲ್ಲ: ನವವಿವಾಹಿತೆ ಆತ್ಮಹತ್ಯೆ

ಮುಕ್ಕಾಲು ಕೆಜಿ ಚಿನ್ನ, ಐಷಾರಾಮಿ ಕಾರು ನೀಡಿದ ಬಳಿಕವೂ ವರದಕ್ಷಿಣೆ ಕಿರುಕುಳ: ನವವಿವಾಹಿತೆ ಸಾವಿಗೆ ಶರಣು

ಲಲಿತ್ ಮೋದಿಗೆ ಸುಪ್ರೀಂಕೋರ್ಟ್ ಶಾಕ್‌: ಬಿಸಿಸಿಐಗೆ ನಿರ್ದೇಶನ ನೀಡಲು ಕೋರಿದ್ದ ಅರ್ಜಿ ವಜಾ

ದಲಿತರ ಜಮೀನನ್ನು ಅರಣ್ಯ ಇಲಾಖೆ ವಶಪಡಿಸಿಕೊಳ್ಳಲು ಹೊರಟಿದೆ: ಛಲವಾದಿ ನಾರಾಯಣಸ್ವಾಮಿ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ ಹತ್ತ ಕಾರ್ಮಿಕರು ಸಜೀವ ದಹನ, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments