Webdunia - Bharat's app for daily news and videos

Install App

ದಲಿತರಿಗೆ ಸೋಪು, ಶ್ಯಾಂಪೂ ಕೊಟ್ಟು ವಿವಾದಕ್ಕೀಡಾದ ಯುಪಿ ಸಿಎಂ ಯೋಗಿ!

Webdunia
ಸೋಮವಾರ, 29 ಮೇ 2017 (11:11 IST)
ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೊಸದೊಂದು ವಿವಾದಕ್ಕೆ ಸಿಲುಕಿದ್ದಾರೆ. ದಲಿತ ಕುಟುಂಬಗಳಿಗೆ ತಮ್ಮನ್ನು ಭೇಟಿಯಾಗುವ ಮೊದಲು ಸೋಪು, ಶ್ಯಾಂಪೂ ಕೊಟ್ಟು ಶುಚಿಯಾಗಿರುವಂತೆ ಹೇಳಿದ್ದಾರೆಂಬುದು ಅವರ ಮೇಲಿನ ಆರೋಪ.

 
ಸಿಎಂ ಜತೆಗಿನ ಸಭೆಗೆ ಮೊದಲು ಮುಸಾಹರ್ ನಗರದ ದಲಿತ ಕುಟುಂಬಗಳಿಗೆ ಶುಚಿಯಾಗಿ ಬರುವಂತೆ ಸೋಪು ಮತ್ತು ಶ್ಯಾಂಪೂ ವಿತರಿಸಲಾಯಿತಂತೆ. ಈ ಬಗ್ಗೆ ಇದೀಗ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

‘ಈ ಘಟನೆಯಿಂದ ಬಿಜೆಪಿ ಮತ್ತು ಆರ್ ಎಸ್ಎಸ್ ನ ಅದರಲ್ಲೂ ವಿಶೇಷವಾಗಿ ಮುಖ್ಯಮಂತ್ರಿಗಳ ನಿಜ ಬಣ್ಣ ಬಯಲಾಗಿದೆ. ಸಿಎಂ ಯೋಗಿಗೆ ಯೋಗಿ (ಸರ್ವ ಪರಿತ್ಯಾಗಿ) ಬದಲು ಭೋಗಿ (ಸುಖ ಜೀವನ ಆಸಕ್ತ) ಎಂದು ಹೆಸರಿಡಬೇಕಾಗಿತ್ತು’ ಎಂದಿರುವ ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಗ್ವಿ ತಕ್ಷಣವೇ ಸಿಎಂ ಕ್ಷಮೆ ಕೋರಬೇಕೆಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments