Webdunia - Bharat's app for daily news and videos

Install App

ಸಮುದ್ರ ವಿಮಾನ ಸೇವೆ ಆರಂಭಿಸಲು ಕೇಂದ್ರಕ್ಕೆ ಪ್ರಸ್ತಾಪ ಸಲ್ಲಿಸಿದ ಯುಪಿ ಸರ್ಕಾರ

Webdunia
ಗುರುವಾರ, 9 ಸೆಪ್ಟಂಬರ್ 2021 (12:49 IST)
ಉತ್ತರ ಪ್ರದೇಶ :  ಸರ್ಕಾರವು ವಾರಣಾಸಿ ಹಾಗೂ ಗೋರಕ್ಪುರದ ನಡುವೆ ರಾಜ್ಯದ ಮೊಟ್ಟ ಮೊದಲ ಸಮುದ್ರ ವಿಮಾನ ಸೇವೆಯನ್ನು ಆರಂಭಿಸಲು ಮುಂದಾಗಿದೆ. ಈ ಬಗ್ಗೆ ಅನುಮತಿ ಕೋರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದಿದೆ.

ಉತ್ತರ ಪ್ರದೇಶದ ನಾಗರಿಕ ವಿಮಾನಯಾನ ಸಚಿವ ನಂದ ಗೋಪಾಲ್ ಗುಪ್ತಾ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಈ ಭೇಟಿಯ ವೇಳೆ ಗೋರಕಪುರದಿಂದ ವಾರಣಾಸಿಗೆ ಸೀ ಪ್ಲೇನ್ ಸೇವೆಯನ್ನು ಆರಂಭಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದರ ಜೊತೆಯಲ್ಲಿ ವಿಮಾನಯಾನಕ್ಕೆ ಸಂಬಂಧಿಸಿದ ಇನ್ನೂ ಹಲವು ವಿಚಾರಗಳನ್ನು ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.
ನಂದಗೋಪಾಲ ಗುಪ್ತಾ ನಂದಿ ಜ್ಯೋತಿರಾದಿತ್ಯ ಸಿಂಧಿಯಾ ಬಳಿ ಸೀ ಪ್ಲೇನ್ ಸೇವೆಯ ಸಂಬಂಧ ತುರ್ತು ಕ್ರಮ ಜಾರಿಗೆ ಬರುವಂತೆ ಹಾಗೂ ಈ ಯೋಜನೆಯ ಸಂಬಂಧ ಅಧ್ಯಯನ ನಡೆಸುವಂತೆ ಕೇಳಿದ್ದಾರೆ ಎನ್ನಲಾಗಿದೆ.
ಸೀ ಪ್ಲೇನ್ ಸೇವೆಯು ಭೂಮಿ ಹಾಗೂ ಜಲಮಾರ್ಗಗಳರೆಡರಲ್ಲಿಯೂ ಚಲಿಸುವ ಸಾಮರ್ಥ್ಯ ಹೊಂದಿದೆ. ಕೇಂದ್ರ ಸರ್ಕಾರ ದೇಶದಲ್ಲಿ ಒಟ್ಟು 100 ಸಮುದ್ರ ವಿಮಾನ ಸೇವೆ ಆರಂಭಕ್ಕೆ ಯೋಚನೆ ನಡೆಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments