ಕ್ಷಯ ರೋಗಿಗಳಿಗೂ ಇನ್ನು ಆಧಾರ್ ಕಡ್ಡಾಯ!

Webdunia
ಶುಕ್ರವಾರ, 23 ಜೂನ್ 2017 (10:07 IST)
ನವದೆಹಲಿ: ಇತ್ತೀಚೆಗಿನ ದಿನಗಳಲ್ಲಿ ಸರ್ಕಾರ ಸಿಕ್ಕಿದ್ದಕ್ಕೆಲ್ಲಾ ಆಧಾರ್ ಕಡ್ಡಾಯ ಮಾಡುತ್ತಿದೆ. ಈ ಆಧಾರ್ ಅವಾಂತರ ಎಲ್ಲಿಯವರೆಗೆ ಮುಟ್ಟಿದೆ ಎಂಬುದಕ್ಕೆ ಇದೊಂದು ಉದಾಹರಣೆ.

 
ಬ್ಯಾಂಕ್ ಖಾತೆ ತೆರೆಯಲು, ಮೊಬೈಲ್ ಸಂಖ್ಯೆಗೆ ಆಧಾರ್ ಕಡ್ಡಾಯವಾಗಿ ಬೇಕು ಎನ್ನುವ ನಿಯಮವೇನೋ ಸರಿ. ಆದರೆ ಉತ್ತರ ಪ್ರದೇಶ ಸರ್ಕಾರ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕ್ಷಯ ರೋಗಿಗಳಿಗೂ ಆಧಾರ್ ಕಡ್ಡಾಯಗೊಳಿಸಲು ಚಿಂತನೆ ನಡೆಸಿದೆಯಂತೆ.

ರೋಗಿಗಳಿಗೂ ಆಧಾರ್ ಗೂ ಏನು ಸಂಬಂಧ ಎಂದು ತಲೆಕೆರೆದುಕೊಂಡಿರಾ? ಕ್ಷಯ ರೋಗಿಗಳು ಉಚಿತ ಆಂಬ್ಯುಲೆನ್ಸ್ ಸೇವೆ ಪಡೆಯಬೇಕಾದರೆ ಇನ್ನು ಆಧಾರ್ ಕಡ್ಡಾಯ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆಯಂತೆ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ನಾನೇ ಸಿಎಂ, 2028 ಕ್ಕೂ ನಾವೇ ಅಧಿಕಾರಕ್ಕೆ ಬರೋದು: ಸದನದಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ತಂದೆ ಪ್ರೀತಿಗೆ ಧನ್ಯವಾದಗಳು: ಪ್ರಧಾನಿ ಮೋದಿ ಹುಟ್ಟುಹಬ್ಬದ ಸಂದೇಶಕ್ಕೆ ಕುಮಾರಸ್ವಾಮಿ ಭಾವುಕ

ಮುಂದಿನ ಸುದ್ದಿ
Show comments