Webdunia - Bharat's app for daily news and videos

Install App

ನಿರ್ಭಯಾ ಅಪಾಧಿಗಳಿಗೆ ಗಲ್ಲು: ಉತ್ತರ ಪ್ರದೇಶದ ಹ್ಯಾಂಗ್ ಮ್ಯಾನ್ ಗಳಿಗೆ ಕರೆ

Webdunia
ಗುರುವಾರ, 12 ಡಿಸೆಂಬರ್ 2019 (17:06 IST)
ನವದೆಹಲಿ: ದೆಹಲಿಯ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಲು ಉತ್ತರ ಪ್ರದೇಶದ ಹ್ಯಾಂಗ್ ಮ್ಯಾನ್ ಗಳಿಗೆ ಕರೆ ಕಳುಹಿಸಲಾಗಿದೆ.


ತಿಹಾರ್ ಜೈಲ್ ನಲ್ಲಿ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಲಾಗುತ್ತದೆ. ಆದರೆ ಇಲ್ಲಿ ಹ್ಯಾಂಗ್ ಮ್ಯಾನ್ ಗಳಿಲ್ಲದ ಕಾರಣ ಉತ್ತರ ಪ್ರದೇಶದ ಹ್ಯಾಂಗ್ ಮ್ಯಾನ್ ಗಳನ್ನು ಕಳುಹಿಸಲು ತಿಹಾರ್ ಜೈಲು ಅಧಿಕಾರಿಗಳು ಕೋರಿದ್ದಾರೆ ಎಂದು ಉತ್ತರ ಪ್ರದೇಶ ಡಿಜಿಪಿ ಆನಂದ್ ಕುಮಾರ್ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಇಬ್ಬರು ಹ್ಯಾಂಗ್ ಮ್ಯಾನ್ ಗಳಿದ್ದಾರೆ. ಹೀಗಾಗಿ ಅವರನ್ನು ಕರೆಸಿಕೊಳ್ಳಲು ತಿಹಾರ್ ಜೈಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ನೇಣುಗಂಬಕ್ಕೇರಲು ಹಗ್ಗ ಸಿದ್ಧಪಡಿಸಲಾಗಿದೆ. ಹೀಗಾಗಿ ಸದ್ಯದಲ್ಲೇ ಈ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸುವುದು ಖಂಡಿತಾ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments