Webdunia - Bharat's app for daily news and videos

Install App

ಮತದಾರರು ತಪ್ಪು ಮಾಡಿದರೆ ಯುಪಿ ಕಾಶ್ಮೀರವಾಗಬಹುದು: ಯೋಗಿ

Webdunia
ಗುರುವಾರ, 10 ಫೆಬ್ರವರಿ 2022 (10:27 IST)
ಲಕ್ನೋ : ಮತದಾರರು ತಪ್ಪು ಮಾಡಿದರೆ ಉತ್ತರ ಪ್ರದೇಶವು ಕಾಶ್ಮೀರ, ಕೇರಳ ಅಥವಾ ಪಶ್ಚಿಮ ಬಂಗಾಳದಂತೆ ಆಗಬಹುದು.

ಆದ್ದರಿಂದ ಪ್ರತಿಯೊಬ್ಬರು ಯೋಚಿಸಿ ಮತದಾನ ಮಾಡಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮನವಿ ಮಾಡಿದರು.

ಈ ಬಗ್ಗೆ ವೀಡಿಯೋ ಟ್ವೀಟ್ ಮಾಡಿರುವ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಭಯ ಮುಕ್ತ ಜೀವನ ನಡೆಸಲು ಸಾಧ್ಯವಾಗುತ್ತದೆ. ಕಳೆದ ಐದು ವರ್ಷಗಳ ನನ್ನ ಶ್ರಮಕ್ಕೆ ನಿಮ್ಮ ಮತವೇ ವರದಾನವಾಗಿದೆ.

ಕಳೆದ ಐದು ವರ್ಷಗಳಲ್ಲಿ ಬಹಳಷ್ಟು ಅಭಿವೃದ್ಧಿ ಪರ ಕೆಲಸಗಳು ನಡೆದಿವೆ. ಮತದಾರರು ಎಚ್ಚರ ತಪ್ಪಿದರೆ ಈ ಐದು ವರ್ಷಗಳ ದುಡಿಮೆ ಹಾಳಾಗುತ್ತದೆ. ಇದಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಕ್ಷಣ ಮಾತ್ರದಲ್ಲಿ ಉತ್ತರಪ್ರದೇಶವು ಕಾಶ್ಮೀರ, ಕೇರಳ ಮತ್ತು ಬಂಗಾಳವಾಗಲಿದೆ ಎಂದು ವೀಡಿಯೋದಲ್ಲಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments