ಪಾರ್ಟಿಗೆಂದು ಕರೆಸಿ ವಿವಸ್ತ್ರಗೊಳಿಸಿ ಬಾಯಿಗೆ ಮೂತ್ರ ವಿಸರ್ಜಿಸಿದ ಸ್ನೇಹಿತರು

Krishnaveni K
ಮಂಗಳವಾರ, 24 ಡಿಸೆಂಬರ್ 2024 (15:03 IST)
ಲಕ್ನೋ: ಪಾರ್ಟಿಗೆಂದು ಕರೆಸಿ ಸ್ನೇಹಿತರು ಅಪ್ರಾಪ್ತ ಬಾಲಕನನ್ನು ವಿವಸ್ತ್ರಗೊಳಿಸಿ ಬಾಯಿಗೆ ಮೂತ್ರ ವಿಸರ್ಜಿಸಿ ಅಸಭ್ಯ ವರ್ತನೆ ತೋರಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಅದಿತ್ಯ ಎಂಬ ಬಾಲಕ ನೇಣಿಗೆ ಶರಣಾದಾತ. ಈತನ ಸ್ನೇಹಿತರು ಈತನನ್ನು ಪಾರ್ಟಿಗೆ ಆಹ್ವಾನಿಸಿದ್ದರು. ಬಳಿಕ ಆತನನ್ನು ವಿವಸ್ತ್ರಗೊಳಿಸಿದ್ದಾರೆ. ಅಷ್ಟೂ ಸಾಲದೆಂಬಂತೆ ಬಾಯಿಗೆ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದಾರೆ.

ಇದರಿಂದ ಆತ ತೀರಾ ಮಾನಸಿಕವಾಗಿ ಕುಗ್ಗಿ ಹೋಗಿದ್ದ. ಡಿಸೆಂಬರ್ 20 ರಂದು ಘಟನೆ ನಡೆದ ಬಳಿಕ ಬಾಲಕ ಮನೆಗೆ ಬಂದಿದ್ದ. ಮರುದಿನ ಆತ ಕುಟುಂಬದವರ ಬಳಿ ಎಲ್ಲಾ ವಿಚಾರ ಹೇಳಿಕೊಂಡಿದ್ದ. ಇದರ ಬಗ್ಗೆ ದೂರು ನೀಡಲು ಹೋದಾಗ ಪೊಲೀಸರು ಮೊದಲು ದೂರು ಸ್ವೀಕರಿಸಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಪೊಲೀಸರೂ ದೂರು ದಾಖಲಿಸದೇ ಸತಾಯಿಸಿದರು. ಇದರಿಂದ ಆತ ಮತ್ತಷ್ಟು ಮನನೊಂದಿದ್ದ. ಇದೇ ಕಾರಣಕ್ಕೆ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಪೊಲೀಸರು ಈಗ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments