Webdunia - Bharat's app for daily news and videos

Install App

ಯುಪಿ ಚುನಾವಣೆ: 'ಕೈ' ಹಿಡಿಯುತ್ತಾ ಎಸ್‌ಪಿ

Webdunia
ಬುಧವಾರ, 2 ನವೆಂಬರ್ 2016 (14:55 IST)
ತಮ್ಮ ಪಕ್ಷದೊಳಗೆ ಎದ್ದಿರುವ ಆಂತರಿಕ ಕಲಹದಿಂದ ರೋಸಿ ಹೋಗಿರುವ ಮುಲಾಯಂ ಸಿಂಗ್ ಯಾದವ್ ರಾಜ್ಯದಲ್ಲಿ ಹೇಗಾದರೂ ಅಧಿಕಾರವನ್ನು ಉಳಿಸಿಕೊಳ್ಳಬೇಕು ಎಂಬ ಹವಣಿಕೆಯಲ್ಲಿರುವಂತಿದೆ. ಮಂಗಳವಾರ ಕಾಂಗ್ರೆಸ್‌ನ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರನ್ನು ಮುಲಾಯಂ ಭೇಟಿಯಾಗಿದ್ದು ಅವರು ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುತ್ತಾರಾ ಎಂಬ ಕುತೂಹಲ ಮನೆ ಮಾಡಿದೆ. 
ಮುಲಾಯಂ ಆಪ್ತ ಅಮರ್ ಸಿಂಗ್ ಕೂಡ ಈ ಸಂದರ್ಭದಲ್ಲಿ ಅವರ ಜತೆಗಿದ್ದರು. 
 
ಸಭೆಯಲ್ಲೇನಾಯಿತು ಎಂಬ ವಿವರಗಳು ಬಹಿರಂಗಗೊಂಡಿಲ್ಲ. ಆದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಮತ್ತು ಕಾಂಗ್ರೆಸ್ ಒಂದಾಗುತ್ತವೆ ಎಂಬು ಊಹಾಪೋಹಗಳು ಹುಟ್ಟಿಕೊಂಡಿವೆ. ಮುಲಾಯಂ ಮತ್ತು ಕಿಶೋರ್ ಬಿಹಾರ್ ಮಾದರಿಯ ಮಹಾ ಮೈತ್ರಿಕೂಟವನ್ನು ರಚಿಸುವ ಬಗ್ಗೆ ಚರ್ಚಿಸಿದರು ಎಂದು ಹೇಳಲಾಗುತ್ತಿದೆ. 
 
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಆಪ್ತ ಎಂದು ಗುರುತಿಸಿಕೊಂಡಿರುವ ಕಿಶೋರ್ ರಾಜ್ಯದಲ್ಲಿ ಕಾಂಗ್ರೆಸ್‌ಗಾಗಿ ರಾಜಕೀಯ ತಂತ್ರಗಾರಿಕೆಯನ್ನು ಸಿದ್ಧಪಡಿಸುತ್ತಿದ್ದಾರೆ. 
 
ಇದಕ್ಕಿಂತ ಮೊದಲು, ಕಿಶೋರ್ ಮತ್ತು ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಶಿವಪಾಲ್ ಯಾದವ್ ಜೆಡಿ-ಯು ನಾಯಕ ಕೆ.ಸಿ ತ್ಯಾಗಿ ಅವರ ನಿವಾಸದಲ್ಲಿ ಭೇಟಿಯಾಗಿದ್ದರು ಎಂದು ಹೇಳಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

Karnataka Weather: ಕರಾವಳಿ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ಮುಂದಿನ ಸುದ್ದಿ
Show comments