Webdunia - Bharat's app for daily news and videos

Install App

ಉಸೇನ್ ಬೋಲ್ಟ್ 9 ಚಿನ್ನ ಗೆಲ್ಲಲು ಗೋಮಾಂಸ ಸೇವನೆ ಕಾರಣ: ಬಿಜೆಪಿ ಸಂಸದ ಉದಿತ್ ರಾಜ್

Webdunia
ಸೋಮವಾರ, 29 ಆಗಸ್ಟ್ 2016 (12:23 IST)
ಗೋಮಾಂಸವನ್ನು ಅಧಿಕವಾಗಿ ಸೇವಿಸುವುದರಿಂದ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವುದಕ್ಕೆ ಸಾಧ್ಯವೇ, ಹೌದು, ಸಾಧ್ಯವೆಂದು ಬಿಜೆಪಿ ಸಂಸದ ಉದಿತ್ ರಾಜ್ ತಮ್ಮ ಅಭಿಪ್ರಾಯವನ್ನು ಬಿಚ್ಟಿಟ್ಟಿದ್ದಾರೆ.  ಒಲಿಂಪಿಕ್ಸ್‌ 100 ಮೀಟರ್ ಓಟದಲ್ಲಿ ಚಿನ್ನದ ಪದಕ ಬಾಚಿಕೊಂಡ ಜಮೈಕಾದ ಲೆಜೆಂಡ್ ಉಸೇನ್ ಬೋಲ್ಟ್ ಸಾಕಷ್ಟು ಗೋಮಾಂಸ ಸೇವಿಸುವುದು ಅವರ ಅದ್ಭುತ ಯಶಸ್ಸಿನ ಹಿಂದಿನ ಗುಟ್ಟು ಎಂದು ಬಿಜೆಪಿ ಸಂಸದ ಉದಿತ್ ರಾಜ್ ಹೇಳಿದರು.  ಸಾಮಾಜಿಕ ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟರ್‌ನಲ್ಲಿ ಉದಿತ್ ತಮ್ಮ ಅಭಿಪ್ರಾಯ ಬಿಚ್ಚಿಟ್ಟಿದ್ದಾರೆ. 
 
ಜಗತ್ತಿನ ಅತಿ ವೇಗದ ಓಟಗಾರ ಉಸೇನ್ ಬೋಲ್ಟ್ ತುಂಬಾ ಬಡವರಾಗಿದ್ದು, ಅವರ ಕೋಚ್ ಗೋಮಾಂಸ ಸೇವಿಸುವಂತೆ ಬೋಲ್ಟ್‌ಗೆ ಸಲಹೆ ಮಾಡಿದ್ದರು. ಅವರ ಸಲಹೆಯನ್ನು ಬೋಲ್ಟ್ ಅನುಷ್ಠಾನಕ್ಕೆ ತಂದ ಬಳಿಕ ಅತೀ ದೊಡ್ಡ ಕ್ರೀಡಾವೈಭವ ಒಲಿಂಪಿಕ್ಸ್‌ನಲ್ಲಿ ಅವರು ಪದಕಗಳನ್ನು ಗೆಲ್ಲಲಾರಂಭಿಸಿದರು ಎಂದು ಡೆಲ್ಲಿ ಸಂಸದರು ವ್ಯಾಖ್ಯಾನಿಸಿದ್ದಾರೆ.
 
ಜಮೈಕಾದ ಸ್ಪ್ರಿಂಟರ್ ರಿಯೊ ಒಲಿಂಪಿಕ್ಸ್‌ನಲ್ಲಿ ಹ್ಯಾಟ್ರಿಕ್ ಚಿನ್ನ ಗಳಿಸುವ ಮೂಲಕ ಮೂರು ಬಾರಿ ಈ ಸಾಧನೆ ಮಾಡಿದರು. ಮೊದಲಿಗೆ ಅವರು ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ನಿರ್ಮಿಸಲು ಮೋದಿಗೆ ಪತ್ರ ಬರೆದ ಬಾಲಕಿ: ಕಾಂಗ್ರೆಸ್ ಕೈಲಿ ಅದೂ ಆಗಲ್ವಾ ಎಂದು ಬಿಜೆಪಿ ಟೀಕೆ

ವಿರಾಟ್ ಕೊಹ್ಲಿ ವಿಡಿಯೋ ತೋರಿಸಿ ಚಿನ್ನಸ್ವಾಮಿ ದುರಂತಕ್ಕೆ ಆರ್ ಸಿಬಿಯೇ ಕಾರಣ ಎಂದ ಸರ್ಕಾರ

ಮೈಸೂರಿಗೆ ಬೀಗರೂಟಕ್ಕೆ ಬರಕ್ಕಾಗುತ್ತೆ, ಸಿಗಂದೂರಿಗೆ ಬರಕ್ಕಾಗಲ್ವಾ: ಸಿಎಂಗೆ ಪ್ರತಾಪ್ ಸಿಂಹ ಗುದ್ದು

ನಿಮಿಷಾ ಪ್ರಿಯಾಗೆ ಕ್ಷಮೆಯೇ ಇಲ್ಲ, ಪರಿಹಾರ ಹಣವೂ ಬೇಡ ಎಂದ ಯೆಮನ್ ಕುಟುಂಬ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments