Webdunia - Bharat's app for daily news and videos

Install App

ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ: ಟಿಟಿಡಿ ಅಧೀನದ ದೇವಾಲಯದಲ್ಲಿ ಪವಿತ್ರೋತ್ಸವ

Sampriya
ಶುಕ್ರವಾರ, 27 ಸೆಪ್ಟಂಬರ್ 2024 (14:56 IST)
ತಿರುಮಲ: ತಿರುಪತಿ ತಿರುಮಲ ದೇವಸ್ಥಾನದ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮಿಶ್ರಣ ವಿವಾದಕ್ಕೆ ಸಂಬಂಧಿಸಿದಂತೆ ಟಿಟಿಡಿ ಅಧೀನದ ದೇವಾಲಯದಲ್ಲಿ ಮತ್ತೆ ಶುದ್ಧೀಕರಣ ಕಾರ್ಯ ನಡೆಯುತ್ತಿದೆ. ನಾಲ್ಕು ದಿನ ನಡೆಯುವ ಪವಿತ್ರೋತ್ಸವಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ.

ತಿರುಪತಿ ತಿರುಮಲ ದೇವಸ್ಥಾನಂ ದೇಗುಲದ ಪಾವಿತ್ರ್ಯತೆಗೆ ಧಕ್ಕೆಯಾದ ಹಿನ್ನೆಲೆಯಲ್ಲಿ ಇಂದಿನಿಂದ ಸೋಮವಾರದವರೆಗೆ, ಪ್ರತಿ ದಿನ ಸಂಜೆ 6:30 ರ ಹೊತ್ತಿಗೆ ಶುದ್ಧಿಕಾರ್ಯ ನಡೆಯಲಿದೆ. ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿರುವ ಟಿಟಿಡಿ ದೇವಾಲಯದಲ್ಲೂ ಶುದ್ಧಿಕಾರ್ಯ ನಡೆಯಲಿದೆ.

ಮೊದಲ ದಿನ ಆಚಾರ್ಯವರನಮ್, ಎರಡನೇ ದಿನ ಹೋಮ, ಮೂರನೇ ದಿನ ಪವಿತ್ರ ಸಮರ್ಪಣ ಮತ್ತು ನಾಲ್ಕನೇ ದಿನ ಪವಿತ್ರೋತ್ಸವ ನಡೆಸಲಾಗುವುದು. ಈ ಕಾರ್ಯಕ್ರಮಗಳಿಗೆ ತಿರುಪತಿಯಿಂದ 10 ಅರ್ಚಕರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅರ್ಚಕರು ಮೂರು ದಿನದ‌ ಪೂಜೆ, ಹೋಮ, ಹವನ ಮಾಡಲಿದ್ದಾರೆ.

ಟಿಟಿಡಿ ದೇವಾಲಯದಲ್ಲಿ ಅಗ್ನಿಕುಂಡ ಹೋಮಕುಂಡಗಳ ತಯಾರಿ ಮಾಡಿಕೊಳ್ಳಲಾಗಿದೆ. ಪವಿತ್ರೋತ್ಸವ ಶುದ್ಧಿ ಕಾರ್ಯದಲ್ಲಿ ದೇವಾಲಯದ ಆಡಳಿತ ಮಂಡಳಿ ಭಕ್ತರಿಗೂ ಅವಕಾಶ ನೀಡಿದೆ. ಇಬ್ಬರು ₹ 1 ಸಾವಿರ ರಶೀದಿ ಪಡೆದು ಪೂಜೆಯಲ್ಲಿ ಭಾಗಿಯಾಗಲು ಕಲ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CET Results live: ಕೆಲವೇ ಕ್ಷಣಗಳಲ್ಲಿ ಸಿಇಟ ಫಲಿತಾಂಶ: ಎಲ್ಲಿ, ಹೇಗೆ ಚೆಕ್ ಮಾಡಬೇಕು ಇಲ್ಲಿದೆ ವಿವರ

Viral video: ನಡು ರಸ್ತೆಯಲ್ಲೇ ಮಹಿಳೆ ಜೊತೆ ಬಿಜೆಪಿ ನಾಯಕನ ಕಾಮದಾಟ, ಥೂ ಎಂದ ಜನ

Karnataka Weather: ಇಂದಿನಿಂದ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಮುಂದಿನ ಸುದ್ದಿ
Show comments