Webdunia - Bharat's app for daily news and videos

Install App

ಯುಪಿ ಅತ್ಯಾಚಾರ, ಹತ್ಯೆ, ಭ್ರಷ್ಟಾಚಾರದಲ್ಲಿ ನಂ 1

Webdunia
ಶುಕ್ರವಾರ, 17 ಫೆಬ್ರವರಿ 2017 (17:17 IST)
ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ. ಎಸ್‌ಪಿ ಆಡಳಿತಾರೂಢವಾಗಿರುವ ರಾಜ್ಯ ಹತ್ಯೆ, ಅತ್ಯಾಚಾರ ಮತ್ತು ಭ್ರಷ್ಟಾಚಾರದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಅವರು ಟೀಕಿಸಿದ್ದಾರೆ. 

ಕಾಂಗ್ರೆಸ್ ಆಕಾಶದಿಂದ ಪಾತಾಳದವರೆಗೆ ಹಗರಣಗಳನ್ನು ಮಾಡಿದೆ ಎಂದ ಅವರು ಕೈ ಮತ್ತು ಸಮಾಜವಾದಿ ಪಕ್ಷಗಳ ಮೈತ್ರಿಯನ್ನು ಭ್ರಷ್ಟಾಚಾರಿ ಪರಿವಾರದ ಮೈತ್ರಿಕೂಟ, ಒಂದು ಕಡೆ ಒಬ್ಬ ಯುವರಾಜನ ತಾಯಿ ಚಿಂತಾಗ್ರಸ್ತಳಾಗಿದ್ದರೆ, ಮತ್ತೊಂದು ಕಡೆ ಇನ್ನೊಬ್ಬ ಯುವರಾಜನ ತಂದೆ ಚಿಂತಿತರಾಗಿದ್ದಾರೆ, ಇವರಿಬ್ಬರ (ರಾಹುಲ್- ಅಖಿಲೇಶ್) ಕಾರಣದಿಂದ ಸಂಪೂರ್ಣ ಉತ್ತರ ಪ್ರದೇಶ ಚಿಂತಿತವಾಗಿದೆ ಎಂದರು.
 
ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರಿಂದ ಲೆಕ್ಕಾಚಾರದ ವಿವರಣೆ ಕೇಳುತ್ತಾರೆ, ಮೊದಲು ನೀವು 60 ವರ್ಷಗಳ ಲೆಕ್ಕಾಚಾರ ನೀಡಿ ಎಂದು ಅವರು ಕಾಂಗ್ರೆಸ್ ಯುವರಾಜನಿಗೆ ಸವಾಲು ಹಾಕಿದರು.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments