Webdunia - Bharat's app for daily news and videos

Install App

ತ್ರಿವಳಿ ತಲಾಖ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಉತ್ತರ ಪ್ರದೇಶದ ಸಚಿವ

Webdunia
ಶನಿವಾರ, 29 ಏಪ್ರಿಲ್ 2017 (18:50 IST)
ತ್ರಿವಳಿ ತಲಾಖ್ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ತ್ರಿವಳಿ ತಲಾಖ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಮ್ಮ ಕಾಮದ ಹಸಿವು ತೀರಿಸಿಕೊಳ್ಳುವುದಕ್ಕಾಗಿ ಪತ್ನಿಯರನ್ನ ಬದಲಿಸಲು ಮುಸ್ಲಿಮರು ತ್ರಿವಳಿ ತಲಾಖ್ ಬಳಸುತ್ತಿದ್ದಾರೆ ಎಂದು ಸಚಿವ ಸ್ವಾಮಿ ಹೇಳಿದ್ದಾರೆ.
 

ಇದೇವೇಳೆ, ತ್ರಿವಳಿ ತಲಾಖ್`ಗೆ ಯಾವುದೇ ಆಧಾರವಿಲ್ಲ ಎಂದಿರುವ ಸಚಿವ ಮೌರ್ಯ,   ವಿನಾಕಾರಣ ತಲಾಖ್ ನೀಡಲ್ಪಟ್ಟಿರುವ ಮಹಿಳೆಯರ ಪರವಾಗಿ ಬಿಜೆಪಿ ಇದೆ ಎಂದಿದ್ಧಾರೆ.

`ತಲಾಖ್`ಗೆ ಯಾವುದೇ ಆಧಾರವಿಲ್ಲ. ಕೇವಲ ತಮ್ಮ ಕಾಮಕ್ಕಾಗಿ ಬಳಸಿಕೊಂಡು ಪತ್ನಿ ಮತ್ತು ಮಕ್ಕಳನ್ನ ಬೀದಿಗೆ ಬಿಡುತ್ತಿದ್ದಾರೆ. ಅಂತಹ ಸಂತ್ರಸ್ತ ಮಹಿಳೆಯರ ಪರ ಬಿಜೆಪಿ ಇದೆ. ಅವರು ಗೌರವದಿಂದ ಬಾಳಲು ನೆರವು ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.

ಸಚಿವ ಮೌರ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಅಖಿಲ ಭಾರತ ಇಸ್ಲಾಂ ವೈಯಕ್ತಿಕ ಕಾನೂನು ಮಂಡಳಿಯ ಹಿರಿಯ ಸದಸ್ಯ ಮೌಲಾನಾ ಖಾಲಿದ್ ರಶೀದ್, ಬೇಷರತ್ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್‌ಬಾಸ್‌ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ಕೇಳಿಬಂತು ಗಂಭೀರ ಆರೋಪ: ಏನಿದು ವಂಚನೆ ಪ್ರಕರಣ

ಅಮುಲ್ ನಮ್ದೇ, ನಂದಿನಿನೂ ನಮ್ದೇ: ಧ್ವೇಷ ಯಾಕೆ ಮಾಡ್ತೀರಿ ಎಂದ ಸಿಟಿ ರವಿ

ಸೇವ್ ನಂದಿನಿ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಮೆಟ್ರೋದಲ್ಲಿ ಅಮೂಲ್ ಗೆ ಅವಕಾಶ ಕೊಟ್ಟಿತಾ

ನಮ್ಮ ಹಣದಿಂದಲೇ ವಿಧಾನಸೌಧ ನಿರ್ಮಾಣ ಮಾಡಿರೋದು ಪ್ರವೇಶ ಶುಲ್ಕ ಯಾಕೆ: ಮೋಹನ್ ದಾಸ್ ಪೈ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments