Webdunia - Bharat's app for daily news and videos

Install App

ಯುಪಿ ಭಾರತದಲ್ಲಿಯೇ ಅತ್ಯಂತ ಅಸುರಕ್ಷಿತ ಪ್ರದೇಶ: ಉಮಾ ಭಾರತಿ

Webdunia
ಬುಧವಾರ, 22 ಜೂನ್ 2016 (17:42 IST)
ಉತ್ತರ ಪ್ರದೇಶ ದೇಶದಲ್ಲಿಯೇ 'ಅತ್ಯಂತ ಅಸುರಕ್ಷಿತ ಪ್ರದೇಶ' ಎಂದು ಕೇಂದ್ರ ಜಲಸಂಪನ್ಮೂಲ ಖಾತೆ ಸಚಿವೆ ಉಮಾಭಾರತಿ ಹೇಳಿದ್ದಾರೆ.

ಉತ್ತರ ಪ್ರದೇಶ ದೇಶದಲ್ಲಿಯೇ ಅತ್ಯಂತ ಅಸುರಕ್ಷಿತ ಪ್ರದೇಶ. ಇಲ್ಲಿಂದ ಜನರು ವಲಸೆ ಹೋಗುತ್ತಿದ್ದಾರೆ. ಕೆಲವೆಡೆ ಜಾತೀಯತೆ, ಕೆಲವೆಡೆ ಕೋಮುವಾದ ಮತ್ತೆ ಕೆಲವೆಡೆ ಕಾನೂನು ಸುವ್ಯವಸ್ಥೆ ಹದಗೆಟ್ಟ ಕಾರಣಕ್ಕೆ ವಲಸೆ ಹೋಗುವುದನ್ನು ಕಾಣುತ್ತೇವೆ. ಜಮ್ಮು ಮತ್ತು ಕಾಶ್ಮೀರಕ್ಕಿಂತ ಹೆಚ್ಚು ಅಸುರಕ್ಷತಾ ಭಾವನೆ ಇಲ್ಲಿದೆ ಎಂದು ಕೇಂದ್ರ ಸಚಿವೆ ಗುಡುಗಿದ್ದಾರೆ.
 
ಕಾನೂನು ಸುವ್ಯವಸ್ಥೆ ಹದಗೆಟ್ಟ ಕಾರಣಕ್ಕೆ ಉತ್ತರ ಪ್ರದೇಶದ ಅನೇಕ ಹಳ್ಳಿ ಮತ್ತು ನಗದ ಜನರು ವಲಸೆ ಹೋಗುತ್ತಿದ್ದಾರೆ. ಕೈರಾನ ಅದಕ್ಕೊಂದು ಕೆಟ್ಟ ಉದಾಹರಣೆ ಎಂದು ಅವರು ಹೇಳಿದ್ದಾರೆ. 
 
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ರಾಜ್ಯ ಸಭಾ ಸದಸ್ಯ ಓಂ ಮಾಥುರ್ ಅವರ ನಿವಾಸಕ್ಕೆ ಭೇಟಿ ನೀಡಿದ ಉಮಾ ಭಾರತಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments