Webdunia - Bharat's app for daily news and videos

Install App

ಯುಪಿ ಭಾರತದಲ್ಲಿಯೇ ಅತ್ಯಂತ ಅಸುರಕ್ಷಿತ ಪ್ರದೇಶ: ಉಮಾ ಭಾರತಿ

Webdunia
ಬುಧವಾರ, 22 ಜೂನ್ 2016 (17:42 IST)
ಉತ್ತರ ಪ್ರದೇಶ ದೇಶದಲ್ಲಿಯೇ 'ಅತ್ಯಂತ ಅಸುರಕ್ಷಿತ ಪ್ರದೇಶ' ಎಂದು ಕೇಂದ್ರ ಜಲಸಂಪನ್ಮೂಲ ಖಾತೆ ಸಚಿವೆ ಉಮಾಭಾರತಿ ಹೇಳಿದ್ದಾರೆ.

ಉತ್ತರ ಪ್ರದೇಶ ದೇಶದಲ್ಲಿಯೇ ಅತ್ಯಂತ ಅಸುರಕ್ಷಿತ ಪ್ರದೇಶ. ಇಲ್ಲಿಂದ ಜನರು ವಲಸೆ ಹೋಗುತ್ತಿದ್ದಾರೆ. ಕೆಲವೆಡೆ ಜಾತೀಯತೆ, ಕೆಲವೆಡೆ ಕೋಮುವಾದ ಮತ್ತೆ ಕೆಲವೆಡೆ ಕಾನೂನು ಸುವ್ಯವಸ್ಥೆ ಹದಗೆಟ್ಟ ಕಾರಣಕ್ಕೆ ವಲಸೆ ಹೋಗುವುದನ್ನು ಕಾಣುತ್ತೇವೆ. ಜಮ್ಮು ಮತ್ತು ಕಾಶ್ಮೀರಕ್ಕಿಂತ ಹೆಚ್ಚು ಅಸುರಕ್ಷತಾ ಭಾವನೆ ಇಲ್ಲಿದೆ ಎಂದು ಕೇಂದ್ರ ಸಚಿವೆ ಗುಡುಗಿದ್ದಾರೆ.
 
ಕಾನೂನು ಸುವ್ಯವಸ್ಥೆ ಹದಗೆಟ್ಟ ಕಾರಣಕ್ಕೆ ಉತ್ತರ ಪ್ರದೇಶದ ಅನೇಕ ಹಳ್ಳಿ ಮತ್ತು ನಗದ ಜನರು ವಲಸೆ ಹೋಗುತ್ತಿದ್ದಾರೆ. ಕೈರಾನ ಅದಕ್ಕೊಂದು ಕೆಟ್ಟ ಉದಾಹರಣೆ ಎಂದು ಅವರು ಹೇಳಿದ್ದಾರೆ. 
 
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ರಾಜ್ಯ ಸಭಾ ಸದಸ್ಯ ಓಂ ಮಾಥುರ್ ಅವರ ನಿವಾಸಕ್ಕೆ ಭೇಟಿ ನೀಡಿದ ಉಮಾ ಭಾರತಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments