Select Your Language

Notifications

webdunia
webdunia
webdunia
webdunia

ಉತ್ತರಾಖಂಡ: ಕಂದಕಕ್ಕೆ ಬಿದ್ದ 18ಮಂದಿಯಿದ್ದ ಕಾರು, 5ಮಂದಿ ದುರ್ಮರಣ

accident

Sampriya

ಉತ್ತರಾಖಂಡ , ಸೋಮವಾರ, 24 ನವೆಂಬರ್ 2025 (16:14 IST)
ಉತ್ತರಾಖಂಡದ ತೆಹ್ರಿ ಜಿಲ್ಲೆಯಲ್ಲಿ ಸೋಮವಾರ ಸುಮಾರು 18 ಮಂದಿ ಪ್ರಯಾಣಿಕರಿದ್ದ ಬಸ್ಸು 70 ಮೀಟರ್ ಆಳದ ಕಮರಿಗೆ ಉರುಳಿದ ಪರಿಣಾಮ ಐವರು ಮೃತಪಟ್ಟು, 13 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. 

ನರೇಂದ್ರನಗರ ಪ್ರದೇಶದ ಕುಂಜಾಪುರಿ-ಹಿಂಡೋಲಾಖಲ್ ಬಳಿ ಅಪಘಾತ ಸಂಭವಿಸಿದೆ.

ಸೋಮವಾರ ಮಧ್ಯಾಹ್ನ ಅಪಘಾತದ ಬಗ್ಗೆ ಜಿಲ್ಲಾ ನಿಯಂತ್ರಣ ಕೊಠಡಿ ಎಸ್‌ಡಿಆರ್‌ಎಫ್ ಕಾರ್ಪ್ಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಅಧಿಕಾರಿಗಳು ತಿಳಿಸಿದ್ದಾರೆ. 


ಎಸ್‌ಡಿಆರ್‌ಎಫ್ ಅಧಿಕಾರಿಗಳ ಪ್ರಕಾರ, ಆರಂಭದಲ್ಲಿ ಸುಮಾರು 30 ರಿಂದ 35 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ನರೇಂದ್ರನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಸ್ತೆಯಿಂದ ಸ್ಕಿಡ್ ಆಗಿ ಕಮರಿಗೆ ಬಿದ್ದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ಯಾವತ್ತೂ ಫಾರಿನ್ ಟೂರ್ ನಲ್ಲಿ ಬ್ಯುಸಿ ಎಲ್ಲಿ ಹೋಗ್ತಾರೋ ಗೊತ್ತಿಲ್ಲ: ಬಿಜೆಪಿ ವ್ಯಂಗ್ಯ