ಚಿಂದಿ ಜೀನ್ಸ್ ತೊಡುವವರ ಬಗ್ಗೆ ಉತ್ತರಾಖಂಡ ಸಿಎಂ ಆಕ್ಷೇಪ

Webdunia
ಗುರುವಾರ, 18 ಮಾರ್ಚ್ 2021 (09:02 IST)
ಡೆಹ್ರಾಡೂನ್: ಹರಿದ ಜೀನ್ಸ್ ಪ್ಯಾಂಟ್ ತೊಡುವುದು ಇಂದಿನ ಫ್ಯಾಷನ್. ಆದರೆ ಈ ಬಗ್ಗೆ ಉತ್ತರಾಖಂಡ ಸಿಎಂ ತಿರಾತ್ ಸಿಂಗ್ ರಾವತ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.


ಹರಿದ ಜೀನ್ಸ್ ತೊಡುವುದು ಆಧುನಿಕ ಸಮಾಜದಲ್ಲಿ ಸಾಮಾಜಿಕ ಅಧಃಪತನದ ಸಂಕೇತ ಎಂದು ತಿರಾತ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.  ಇದೆಂಥಾ ಸಂಸ್ಕೃತಿ ಎಂದು ಅವರು ಲೇವಡಿ ಮಾಡಿದ್ದಾರೆ.

‘ಮೊಣಕಾಲು ಕಾಣುವ ಹಾಗೆ ಚಿಂದಿ ಜೀನ್ಸ್ ತೊಡುವುದು ಮತ್ತು ಶ್ರೀಮಂತರಂತೆ ತೋರಿಸಿಕೊಳ್ಳುವುದು- ಇತ್ತೀಚೆಗೆ ಯುವಜನಾಂಗಕ್ಕೆ ಇಂಥಾ ಸಂಸ್ಕೃತಿಯನ್ನೇ ಹೇಳಿಕೊಡಲಾಗುತ್ತದೆ.  ಇವೆಲ್ಲಾ ಮನೆಯಿಂದಲ್ಲದೆ ಬೇರೆ ಎಲ್ಲಿಂದ ಬರಲು ಸಾಧ್ಯ? ಯುವತಿಯರೂ ಈ ವಿಚಾರದಲ್ಲಿ ಹಿಂದೆ ಬಿದ್ದಿಲ್ಲ. ಪಾಶ್ಚಿಮಾತ್ಯರು ನಮ್ಮ ಸಂಸ್ಕೃತಿಯನ್ನು ಕಲಿಯುತ್ತಿದ್ದಾರೆ.ಆದರೆ ನಾವು ನಗ್ನತೆಯ ಹಿಂದೆ ಓಡುತ್ತಿದ್ದೇವೆ. ಇದೆಲ್ಲಾ ಮನೆಯಲ್ಲಿ ಉತ್ತಮ ಸಂಸ್ಕಾರ ಹೇಳಿಕೊಡದೇ ಇರುವುದರ ಫಲ’ ಎಂದು ನೂತನ ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಆರ್ ಎಸ್ಎಸ್ ಪಥಸಂಚಲನದ ಫೋಟೋ ಎಡಿಟ್ ಮಾಡಿತಾ ಭೀಮ್ ಆರ್ಮಿ: ಫುಲ್ ಟ್ರೋಲ್

ಮುಂದಿನ ಸುದ್ದಿ
Show comments