Webdunia - Bharat's app for daily news and videos

Install App

ಏನೇ ಆಗಲಿ ವಂದೇ ಮಾತರಂ ಹಾಡಲ್ಲ ಎಂದ ಉತ್ತರಾಖಂಡ್ ಕಾಂಗ್ರೆಸ್!

Webdunia
ಶುಕ್ರವಾರ, 14 ಏಪ್ರಿಲ್ 2017 (11:44 IST)
ಡೆಹ್ರಾಡೂನ್: ಏನೇ ಆಗಲಿ, ಯಾರು ಏನೇ ಹೇಳಲಿ ಯಾವುದೇ ಕಾರಣಕ್ಕೂ ವಂದೇ ಮಾತರಂ ಹಾಡಲ್ಲ ಎಂದು ಉತ್ತರಾಖಂಡ್ ರಾಜ್ಯದ ಕಾಂಗ್ರೆಸ್ ಪಕ್ಷ ಹೇಳಿಕೊಂಡಿದೆ.


 
ಪಕ್ಷದ ಸಭೆಗಳಲ್ಲಿ ಯಾವುದೇ ಕಾರಣಕ್ಕೂ ವಂದೇ ಮಾತರಂ ಹಾಡಲ್ಲ ಎಂದು ಕಾಂಗ್ರೆಸ್ ಖಡಾಖಂಡಿತವಾಗಿ ಹೇಳಿಕೊಂಡಿದೆ. ಆಡಳಿತಾರೂಢ ಬಿಜೆಪಿಯ  ಶಿಕ್ಷಣ ಸಚಿವ ಧನ್ ಸಿಂಗ್ ರಾವತ್ ಉತ್ತರಖಂಡ್ ನಲ್ಲಿ ವಾಸಿಸುವವರು ವಂದೇ ಮಾತರಂ ಹೇಳಲೇಬೇಕು ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಈ ರೀತಿ ಘೋಷಿಸಿದೆ.

 
ವಂದೇ ಮಾತರಂ ಹಾಡುವುದು ಬಿಡುವುದು ಅವರವರಿಗೆ ಬಿಟ್ಟ ವಿಚಾರ. ಈ ವಿಚಾರದಲ್ಲಿ ಯಾರೂ ಬಲವಂತ ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments