Webdunia - Bharat's app for daily news and videos

Install App

ಏನೇ ಆಗಲಿ ವಂದೇ ಮಾತರಂ ಹಾಡಲ್ಲ ಎಂದ ಉತ್ತರಾಖಂಡ್ ಕಾಂಗ್ರೆಸ್!

Webdunia
ಶುಕ್ರವಾರ, 14 ಏಪ್ರಿಲ್ 2017 (11:44 IST)
ಡೆಹ್ರಾಡೂನ್: ಏನೇ ಆಗಲಿ, ಯಾರು ಏನೇ ಹೇಳಲಿ ಯಾವುದೇ ಕಾರಣಕ್ಕೂ ವಂದೇ ಮಾತರಂ ಹಾಡಲ್ಲ ಎಂದು ಉತ್ತರಾಖಂಡ್ ರಾಜ್ಯದ ಕಾಂಗ್ರೆಸ್ ಪಕ್ಷ ಹೇಳಿಕೊಂಡಿದೆ.


 
ಪಕ್ಷದ ಸಭೆಗಳಲ್ಲಿ ಯಾವುದೇ ಕಾರಣಕ್ಕೂ ವಂದೇ ಮಾತರಂ ಹಾಡಲ್ಲ ಎಂದು ಕಾಂಗ್ರೆಸ್ ಖಡಾಖಂಡಿತವಾಗಿ ಹೇಳಿಕೊಂಡಿದೆ. ಆಡಳಿತಾರೂಢ ಬಿಜೆಪಿಯ  ಶಿಕ್ಷಣ ಸಚಿವ ಧನ್ ಸಿಂಗ್ ರಾವತ್ ಉತ್ತರಖಂಡ್ ನಲ್ಲಿ ವಾಸಿಸುವವರು ವಂದೇ ಮಾತರಂ ಹೇಳಲೇಬೇಕು ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಈ ರೀತಿ ಘೋಷಿಸಿದೆ.

 
ವಂದೇ ಮಾತರಂ ಹಾಡುವುದು ಬಿಡುವುದು ಅವರವರಿಗೆ ಬಿಟ್ಟ ವಿಚಾರ. ಈ ವಿಚಾರದಲ್ಲಿ ಯಾರೂ ಬಲವಂತ ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಎಲ್ಲೆಲ್ಲಿ ಇಲ್ಲಿದೆ ವಿವರ

ಸುಂದರವಾಗಿದ್ದಳೆಂದು ತಲೆ ಬೋಳಿಸಿ, ವರದಕ್ಷಿಣೆ ಕಿರುಕುಳ: ಯುಎಇಯಲ್ಲಿ ಮಗುವಿನೊಂದಿಗೆ ಕೇರಳ ಮಹಿಳೆ ಆತ್ಮಹತ್ಯೆ

ಶುಭಾಂಶು ಶುಕ್ಲ ಬದಲು ದಲಿತರನ್ನು ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು: ಕಾಂಗ್ರೆಸ್ ನಾಯಕ ಉದಿತ್ ರಾಜ್

ಬೆಂಗಳೂರು, ನೋಟ್ಸ್ ನೀಡು ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಬ್ಬರು, ಸ್ನೇಹಿತನಿಂದ ರೇಪ್‌

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

ಮುಂದಿನ ಸುದ್ದಿ
Show comments