Webdunia - Bharat's app for daily news and videos

Install App

ತುಮಕೂರಿನ ಜೈಲಿಗೆ ವಿ.ಕೆ.ಶಶಿಕಲಾ ಸ್ಥಳಾಂತರ...?

Webdunia
ಬುಧವಾರ, 8 ಮಾರ್ಚ್ 2017 (16:48 IST)
ಅಕ್ರಮ ಆಸ್ತಿ ಪ್ರಕರಣದಲ್ಲಿ ಅಪರಾಧಿಯಾಗಿ ನಾಲ್ಕು ವರ್ಷಗಳ ಶಿಕ್ಷೆಗೆ ಗುರಿಯಾದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ತುಮಕೂರಿನ ಜೈಲಿಗೆ ಸ್ಥಳಾಂತರಿಸುವ ವಿಚಾರ ಕುರಿತಂತೆ ಪೊಲೀಸ್ ಮಹಾನಿರ್ದೇಶಕ( ಕಾರಾಗೃಹ) ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 
ತುಮಕೂರು ಜೈಲಿನಲ್ಲಿರುವ ಮೂಲಸೌಕರ್ಯ, ವಿಐಪಿ ಸೌಲಭ್ಯಗಳ ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿದ್ದಾರೆ.
 
ಟ್ರಾಫಿಕ್ ರಾಮಸ್ವಾಮಿ ಎನ್ನುವವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಶಶಿಕಲಾ ಭೇಟಿಗೆ ತಮಿಳುನಾಡಿನಿಂದ ಜನ ಆಗಮಿಸುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಇತರರ ಭೇಟಿಗೆ ಶಶಿಕಲಾ ಅವರಿಗೆ ಹೈಕೋರ್ಟ್ ನಿರ್ಭಂಧ ಹೇರಬೇಕು ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
 
ಅಪರಾಧಿಯಾಗಿ ಜೈಲಿನಲ್ಲಿರುವ ಶಶಿಕಲಾರನ್ನು ತಮಿಳುನಾಡಿನ ಸಚಿವರು ಭೇಟಿ ಮಾಡುವುದು ಕಾನೂನುಬಾಹಿರ. ಕೂಡಲೇ ಅಂತಹ ಸಚಿವ, ಶಾಸಕರ ವಿರುದ್ಧ ರಾಜ್ಯಪಾಲರು ಕ್ರಮ ಕೈಗೊಳ್ಳುವಂತೆ ಆದೇಶ ನೀಡಬೇಕು ಎಂದು ರಾಮಸ್ವಾಮಿ ಅರ್ಜಿಯಲ್ಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments