ಮೋದಿ ಗೆಲುವಿನ ಕಾತರಿಕೆಯಲ್ಲಿ ತವರು ವಡ್ನಾಗರ್

Webdunia
ಗುರುವಾರ, 15 ಮೇ 2014 (19:43 IST)
ಮಣ್ಣಿನ ಮಗ ನರೇಂದ್ರ ಮೋದಿ ಗೆಲುವನ್ನು ಆಚರಿಸಲು ಅವರ ತವರು ವಡ್ನಾಗರ್ ಸಂಭ್ರಮದಿಂದ ಸಿದ್ಧವಾಗುತ್ತಿದೆ. ಚುನಾವಣೋತ್ತರ ಸಮೀಕ್ಷೆಗಳು ಮೋದಿ ಭಾರತದ ಪ್ರಧಾನಿ ಆಗುತ್ತಾರೆಂದು ಭವಿಷ್ಯ ನುಡಿದಿರುವುದರಿಂದ ಅವರ ಹುಟ್ಟೂರು ಅಮಿತಾನಂದಲ್ಲಿ ಮುಳುಗಿ ತೇಲುತ್ತಿದ್ದು  ಇಡಿ ಊರನ್ನು ಅಲಂಕೃತಗೊಳಿಸುವ ಕೆಲಸ ಭರದಿಂದ ಸಾಗಿದೆ.  
 
ಊರಿನ ಎಲ್ಲ ಬೀದಿಗಳಲ್ಲಿ, ಪ್ರತಿ ಮನೆಗಳಲ್ಲಿ, ಮರಗಿಡಗಳ ಮೇಲೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ  ಮಿನುಗುವ ವಿದ್ಯುತ್ ಬಲ್ಬ್‌ಗಳನ್ನು ಜೋಡಿಸಲಾಗಿದ್ದು, ಫಲಿತಾಂಶ ಪ್ರಕಟವಾಗುವ ದಿನವಾದ ಶುಕ್ರವಾರ ಅವನ್ನೆಲ್ಲ ಬೆಳಗಿಸಲಾಗುವುದು.  
 
ಶರ್ಮಿಷ್ಠ ಲೇಕ್ ಮತ್ತು ಐತಿಹಾಸಿಕ ಹಕ್ತೇಶ್ವರ್ ದೇವಾಲಯದ ಸುತ್ತ ದೀಪಗಳಿಂದ ಅಲಂಕರಿಸಲಾಗಿದೆ. ಮೋದಿ ಗೆಲುವು ಖಚಿತವಾದ ಮೇಲೆ ದೇವರಿಗೆ ಮಹಾ ಮಂಗಳಾರತಿಯನ್ನು ಮಾಡಲಾಗುವುದು. ಅಲ್ಲದೇ 125 ಕೆಜಿ ಪ್ರಸಾದವನ್ನು ಶಿವದೇವರಿಗೆ ನೈವೇದ್ಯ ಮಾಡಿ ಹಳ್ಳಿಯ ಜನರಿಗೆಲ್ಲ ವಿತರಿಸಲಾಗುವುದು. 
 
ಒಟ್ಟಿನಲ್ಲಿ ಮೋದಿ ಹುಟ್ಟೂರು, ತನ್ನ ಕೀರ್ತಿಯಕಲಶವಾದ ಮೋದಿ ಗೆಲುವಿನ ಸಂಭ್ರಮವನ್ನು ಭರ್ಜರಿಯಾಗಿಯೇ ಆಚರಿಸಲು ತಯಾರಾಗುತ್ತಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

Show comments