Webdunia - Bharat's app for daily news and videos

Install App

ಕುಡಿದ ಅಮಲಿನಲ್ಲಿ ಮಹಿಳೆಗೆ ಢಿಕ್ಕಿ ಹೊಡೆದು ಸಾಯಿಸಿದ ವಡೋದರಾ ಯುವಕ ನೀಡಿದ ಕಾರಣ ಕೇಳಿದ್ರೆ ಶಾಕ್

Krishnaveni K
ಶನಿವಾರ, 15 ಮಾರ್ಚ್ 2025 (10:27 IST)
ವಡೋದರಾ: ಕುಡಿದ ಮತ್ತಿನಲ್ಲಿ ಸರಣಿ ಅಪಘಾತ ಮಾಡಿ ಮಹಿಳೆಯ ಸಾವಿಗೆ ಕಾರಣವಾದ ಯುವಕ ರಕ್ಷಿತ್ ಚೌರಾಸಿಯಾ ಈಗ ಕಾರಣ ನೀಡಿದ್ದು ಕೇಳಿದರೆ ಶಾಕ್ ಆಗುತ್ತೀರಿ.

ವಡೋದರಾದಲ್ಲಿ ಕುಡಿದ ಮತ್ತಿನಲ್ಲಿ ರಕ್ಷಿತ್ ಚೌರಾಸಿಯಾ ಎಂಬ ಕಾನೂನು ವಿದ್ಯಾರ್ಥಿ ಸರಣಿ ಅಪಘಾತ ಮಾಡಿದ್ದಲ್ಲದೆ, ಇನ್ನೊಂದು ರೌಂಡ್ ಎಂದು ಕಿರುಚಾಡಡುತ್ತಿದ್ದ ವಿಡಿಯೋ ನಿನ್ನೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಘಟನೆ ಬಳಿಕ ರಕ್ಷಿತ್ ನನ್ನು ಬಂಧಿಸಲಾಗಿತ್ತು. ಘಟನೆ ವೇಳೆ ರಕ್ಷಿತ್ ಕುಡಿದಿದ್ದ ಎನ್ನುವುದು ಖಚಿತವಾಗಿತ್ತು. ಘಟನೆಗೆ ಸಂಬಂಧಿಸಿದಂತೆ ರಕ್ಷಿತ್ ನನ್ನು ಪೊಲೀಸರು ಈಗ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಆತ ಘಟನೆಗೆ ತಾನು ಕುಡಿದಿದ್ದಲ್ಲ, ರಸ್ತೆ ಗುಂಡಿಯಿಂದ ಅಪಘಾತವಾಗಿದ್ದು ಎಂದು ನೆಪ ಹೇಳಿದ್ದಾನೆ.

ಆದರೆ ಪೊಲೀಸರಿಗೆ ಹೇಳಿಕೆ ನೀಡಿದ ರಕ್ಷಿತ್ ನನ್ನ ಕಾರು ಓವರ್ ಸ್ಪೀಡ್ ಇರಲಿಲ್ಲ. ಕೇವಲ 50 ಕಿ.ಮೀ. ವೇಗದಲ್ಲಿತ್ತಷ್ಟೇ. ರಸ್ತೆ ಗುಂಡಿಯಿಂದಾಗಿ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದೆ ಎಂದು ನೆಪ ಹೇಳಿದ್ದಾನೆ. ನಾನು ಕುಡಿದಿರಲಿಲ್ಲ. ನಾನು ಸಂತ್ರಸ್ತ ಮಹಿಳೆಯ ಕುಟುಂಬದವರನ್ನು ಭೇಟಿ ಮಾಡಲು ಬಯಸುತ್ತೇನೆ. ಯಾಕೆಂದರೆ ಇದು ನನ್ನ ತಪ್ಪಾಗಿತ್ತು. ಅವರು ಏನು ಬಯಸುತ್ತಾರೋ ನನಗೆ ಅದೇ ಆಗಲಿ ಎಂದಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments