Webdunia - Bharat's app for daily news and videos

Install App

ವಾಜಪೇಯಿ ಬಗ್ಗೆ ಆತಂಕದ ಸುದ್ದಿಗೆ ದೇಶ ಸಾಕ್ಷಿಯಾಗಬೇಕಾಗುತ್ತಾ? ಪ್ರಧಾನಿ ಮೋದಿ ಭೇಟಿಯಾದ ತಕ್ಷಣ ಏಮ್ಸ್ ವೈದ್ಯರಿಂದ ಸುದ್ದಿಗೋಷ್ಠಿ

Webdunia
ಗುರುವಾರ, 16 ಆಗಸ್ಟ್ 2018 (11:02 IST)
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ತೀವ್ರ ಬಿಗಡಾಯಿಸಿರುವ ಹಿನ್ನಲೆಯಲ್ಲಿ ದೇಶವೇ ಆತಂಕದಿಂದ ಪ್ರಾರ್ಥನೆ ಮಾಡುತ್ತಿದೆ.
 

ಬಿಜೆಪಿ ಮಾತ್ರವಲ್ಲದೆ ಹೆಚ್ಚಿನ ರಾಜಕೀಯ ನಾಯಕರು ಇದೀಗ ಏಮ್ಸ್ ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಮೋದಿ ಆಸ್ಪತ್ರೆಗೆ ಭೇಟಿ ಮಾಡಲಿದ್ದು, ಅದಾದ ತಕ್ಷಣವೇ ಏಮ್ಸ್ ವೈದ್ಯರು ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಬಿಜೆಪಿಯ ಎಲ್ಲಾ ಕಾರ್ಯಕ್ರಮಗಳು ಇಂದು ರದ್ದುಗೊಳಿಸಿದೆ. ಆಸ್ಪತ್ರೆಯ ಸುತ್ತಮುತ್ತ ಬಿಗಿ ಭದ್ರತೆ ಏರ್ಪಡಿಸಲಾಗುತ್ತಿದೆ. ಯಾವುದೇ ಹೊಸ ರೋಗಿಗಳ ದಾಖಲಾತಿಗೂ ಏಮ್ಸ್ ನಲ್ಲಿ ಅವಕಾಶ ನೀಡಲಾಗುತ್ತಿಲ್ಲ. ಇನ್ನೊಂದೆಡೆ ಅಟಲ್ ಬಿಹಾರಿ ವಾಜಪೇಯಿ ಅವರ ಕುಟುಂಬ ವರ್ಗದವರಿಗೂ ಕರೆ ನೀಡಲಾಗಿದೆ. ಅವಿವಾಹಿತರಾಗಿದ್ದ ವಾಜಪೇಯಿ ಅವರ ದತ್ತು ಪುತ್ರಿ ಕೂಡಾ ಕೆಲವೇ ಕ್ಷಣಗಳಲ್ಲಿ ಇಲ್ಲಿಗೆ ತಲುಪಲಿದ್ದಾರೆ. ಇವನ್ನೆಲ್ಲಾ ನೋಡುತ್ತಿದ್ದರೆ ದೇಶ ಆಘಾತಕಾರಿ ಸುದ್ದಿಯೊಂದಕ್ಕೆ ಸಾಕ್ಷಿಯಾಗಬೇಕಾಗಬಹುದು ಎಂಬ ಲಕ್ಷಣ ತೋರುತ್ತಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನ ಹವಾಮಾನ, ಈ ಜಿಲ್ಲೆಗಳಲ್ಲಿ ಇಂದೂ ಸುರಿಯಲಿದೆ ಧಾರಾಕಾರ ಮಳೆ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ವಿರುದ್ಧ ಎಫ್‌ಐಆರ್‌

ರಾಜಸ್ಥಾನ: ಇನ್ನೇನು ವಧುವಿಗೆ ತಾಳಿ ಕಟ್ಬೇಕು,ಇಡಿ ದಾಳಿ, ವರ ಮದುವೆ ಬಿಟ್ಟು ಪರಾರಿ

ಡಾಬರ್ ಚ್ಯವನಪ್ರಾಶ್ ಜಾಹೀರಾತು ನೀಡದಂತೆ ಹೈಕೋರ್ಟ್ ಪತಂಜಲಿಗೆ ತಡೆಯಾಜ್ಟೆ: ರಾಮ್‌ದೇವ್‌ಗೆ ಹಿನ್ನಡೆ

ಮಹಾರಾಷ್ಟ್ರದಲ್ಲಿ 767 ರೈತರ ಸಾವು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂ ಧಿ

ಮುಂದಿನ ಸುದ್ದಿ
Show comments