Webdunia - Bharat's app for daily news and videos

Install App

ರಾಜಕೀಯದ ಅಜಾತಶತ್ರು, ಮಾಜಿ ಪ್ರಧಾನಿ ವಾಜಪೇಯಿ ಇನ್ನಿಲ್ಲ

Webdunia
ಗುರುವಾರ, 16 ಆಗಸ್ಟ್ 2018 (17:45 IST)
ನವದೆಹಲಿ: ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇನ್ನಿಲ್ಲ. ಇಂದು ಸಂಜೆ 5 ಗಂಟೆ 5 ನಿಮಿಷಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಏಮ್ಸ್ ಆಸ್ಪತ್ರೆ ದೃಢಪಡಿಸಿದೆ.

ಈ ಮೊದಲು ಗೃಹ ಸಚಿವ ರಾಜನಾಥ್ ಸಿಂಗ್ ನಿಧನದ ಬಗ್ಗೆ ಹೇಳಿಕೆ ನೀಡಿ ಗೊಂದಲದ ವಾತಾವರಣ ನಿರ್ಮಿಸಿದ್ದರು. ಆದರೆ ಇದೀಗ ತಾನೇ ಏಮ್ಸ್ ವೈದ್ಯರು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವಾಜಪೇಯಿ ಕಳೆದ ಕೆಲವು ದಿನಗಳ ಹಿಂದೆಯೇ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ರಾಜಕೀಯ ನಾಯಕರ ದಂಡೇ ವಾಜಪೇಯಿ ಅವರನ್ನು ನೋಡಲು ಹರಿದುಬರುತ್ತಿದೆ. ರಾಜಕೀಯ ರಂಗದಲ್ಲಿ ಅಜಾತ ಶತ್ರು ಎಂದು ಗುರುತಿಸಿಕೊಂಡಿದ್ದ 93 ವರ್ಷ ವಯಸ್ಸಿನ ವಾಜಪೇಯಿ ನಿಧನಕ್ಕೆ ದೇಶವೇ ಕಂಬನಿ ಮಿಡಿಯುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments