Webdunia - Bharat's app for daily news and videos

Install App

ಅಜಾತಶತ್ರು ವಾಜಪೇಯಿ ಬದುಕಿರುವುದನ್ನೇ ಮರೆತ ಬಿಜೆಪಿ ನಾಯಕಿ

Webdunia
ಸೋಮವಾರ, 26 ಡಿಸೆಂಬರ್ 2016 (12:52 IST)
ಮಾಜಿ ಪ್ರಧಾನಿ, ಅಜಾತ ಶತ್ರು, ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದಂದು ಅವರು ಬದುಕಿಯೇ ಇಲ್ಲ ಎನ್ನುವುದರ ಮೂಲಕ ಬಿಜೆಪಿಯ ವಿವಾದಾತ್ಮಕ ನಾಯಕಿ, ಅಲಿಘಡದ ಮೇಯರ್ ಶಕುಂತಲಾ ಭಾರ್ತಿ ಸ್ವತಃ ತಾನು ಮುಜುಗರಕ್ಕೀಡಾಗಿದ್ದಿದ್ದಲ್ಲದೇ, ಪಕ್ಷಕ್ಕೂ ಮುಜುಗರವನ್ನುಂಟು ಮಾಡಿದ್ದಾರೆ.
ನಿನ್ನೆ ಮಾಜಿ ಪ್ರಧಾನಿ ಅಟಲ್‌ ಜೀ ಮತ್ತು ಮದನ್ ಮೋಹನ್ ಮಾಲವಿಯಾ ಅವರ ಜನ್ಮದಿನದ ನಿಮಿತ್ತ ಅಲಿಘಡದ ಧರ್ಮಜ್ಯೋತಿ ಮಹಾವಿದ್ಯಾಲಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ  ಶಕುಂತಲಾ ಭಾರ್ತಿ  ಮಾಜಿ ಪ್ರಧಾನಿ ಇಂದು ನಮ್ಮೊಂದಿಲ್ಲ. ಆದರೆ ಅವರ ನೆನಪುಗಳು ಶಾಶ್ವತ ಎಂದಾಗ ಅಲ್ಲಿ ನೆರೆದಿದ್ದವರೆಲ್ಲ ಅವಾಕ್ಕಾಗಿ ಹೋದರು. ಅದು ಕೂಡ ವಾಜಪೇಯಿ ಜನ್ಮದಿನದಂದೇ ಅವರು ಈ ಮಹಾಪ್ರಮಾದವನ್ನೆಸಗಿದ್ದರು.
 
ಅವರ ಈ ಹೇಳಿಕೆ ಸಭೆಯಲ್ಲಿ ಉಪಸ್ಥಿತರಿದ್ದ ಇನ್ನಿತರ ಬಿಜೆಪಿ ನಾಯಕರ ಮುಖವನ್ನು ಕೆಂಪಗಾಗಿಸಿತು. ಮಾಹಿತಿ ಇಲ್ಲದಿದ್ದರೆ ಮಾತನಾಡಬೇಡಿ ಎಂದು ಅವರಿಗೆ ಬಿಎಸ್‌ಪಿ ನಾಯಕ ನರೇಂದ್ರ ಪಚೌರಿ ಭಾರ್ತಿ ಅವರಿಗೆ ಸಲಹೆ ನೀಡಿದರು.
 
ತಮ್ಮ ತಪ್ಪನ್ನು ಮುಚ್ಚಿಹಾಕಲು ಪ್ರಯತ್ನಿಸಿದ ನಾಯಕಿ ಮಾಲವಿಯಾ ಬಗ್ಗೆ ಹೇಳಲು ಹೋಗಿ ವಾಜಪೇಯಿ ಹೆಸರನ್ನು ಬಳಸಿದೆ. ನನ್ನ ತಪ್ಪಿಗೆ ವಿಷಾದ ವ್ಯಕ್ತಪಡಿಸುತ್ತೇನೆ. ಅವರು ದೀರ್ಘಕಾಲ ಆರೋಗ್ಯವಂತರಾಗಿಬೇಕೆಂದು ಅಪೇಕ್ಷಿಸುತ್ತೇನೆ. ನನ್ನ ತಪ್ಪಿಗೆ ಕ್ಷಮೆಯಾಚಿಸ ಬಯಸುತ್ತೇನೆ ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಎಲ್ಲೆಲ್ಲಿ ಇಲ್ಲಿದೆ ವಿವರ

ಸುಂದರವಾಗಿದ್ದಳೆಂದು ತಲೆ ಬೋಳಿಸಿ, ವರದಕ್ಷಿಣೆ ಕಿರುಕುಳ: ಯುಎಇಯಲ್ಲಿ ಮಗುವಿನೊಂದಿಗೆ ಕೇರಳ ಮಹಿಳೆ ಆತ್ಮಹತ್ಯೆ

ಶುಭಾಂಶು ಶುಕ್ಲ ಬದಲು ದಲಿತರನ್ನು ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು: ಕಾಂಗ್ರೆಸ್ ನಾಯಕ ಉದಿತ್ ರಾಜ್

ಬೆಂಗಳೂರು, ನೋಟ್ಸ್ ನೀಡು ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಬ್ಬರು, ಸ್ನೇಹಿತನಿಂದ ರೇಪ್‌

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

ಮುಂದಿನ ಸುದ್ದಿ
Show comments