Webdunia - Bharat's app for daily news and videos

Install App

ಯುವತಿ ಅಪಹರಣ ಯತ್ನ: ಹರಿಯಾಣಾದ ಕೀಚಕ ವಿಕಾಸ್ ಬರಾಲಾ ಅರೆಸ್ಟ್

Webdunia
ಬುಧವಾರ, 9 ಆಗಸ್ಟ್ 2017 (15:28 IST)
ಯುವತಿ ವರ್ನಿಕಾಗೆ ಕಿರುಕುಳ ನೀಡಿದ ಆರೋಪಿ ವಿಕಾಸ್ ಬರಾಲಾನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಆರೋಪಿ ವಿಕಾಸ್, ಯುವತಿ ವರ್ನಿಕಾ ಅವರನ್ನು ಅಪಹರಿಸುವ ಉದ್ದೇಶದಿಂದ ಕಂದು ಕಾರನ್ನು ಹಿಂಬಾಲಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿರುವುದು ಕಂಡ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.  
 
 ವಿಕಾಸ್ ಹರಿಯಾಣಾ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಅವರ ಪುತ್ರರಾಗಿದ್ದರಿಂದ ಪೊಲೀಸರ ತೀವ್ರ ತೆರೆನಾದ ಒತ್ತಡ ಎದುರಾಗಿತ್ತು. ಆರೋಪಿಯನ್ನು ವಿಚಾರಣೆ ನಡೆಸಿ ಒಂದೇ ಗಂಟೆಯಲ್ಲಿ ಜಾಮೀನು ನೀಡಿರುವುದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು.
 
 ವಿಕಾಸ್ ಜತೆ ಅಂದು ಕಾರಿನಲ್ಲಿದ್ದ ಆತನ ಸ್ನೇಹಿತ ಆಶೀಶ್‌ನನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments