Webdunia - Bharat's app for daily news and videos

Install App

ಗುಜರಾತ್ ಗೆ ಇಂದು ‘ವಾಯು’ ದಾಳಿ: ಶಾಲಾ ಕಾಲೇಜುಗಳಿಗೆ ರಜೆ

Webdunia
ಬುಧವಾರ, 12 ಜೂನ್ 2019 (10:17 IST)
ನವದೆಹಲಿ: ಗುಜರಾತ್ ಕರಾವಳಿಗೆ ಇಂದು ವಾಯು ಚಂಡಮಾರುತ ಅಪ್ಪಳಿಸಲಿದ್ದು, ಮುನ್ನಚ್ಚರಿಕೆ ಕ್ರಮವಾಗಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.


ಒರಿಸ್ಸಾ, ಪ.ಬಂಗಾಲ ಕರಾವಳಿಗೆ ಪೂನಿ ಚಂಡಮಾರುತ ಅಪ್ಪಳಿಸಿದ ಬೆನ್ನಲ್ಲೇ ಗುಜರಾತ್ ಮೇಲೆ ವಾಯು ಚಂಡಮಾರುತ ಬೀಸಲಿದೆ. ಕರಾವಳಿ ಭಾಗದಲ್ಲಿ ಗಂಟೆಗೆ ಸುಮಾರು 110 ಕಿ.ಮೀ. ವೇಗದಲ್ಲಿ ಚಂಡಮಾರುತ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು, ಒರಿಸ್ಸಾದಲ್ಲಿ ಮಾಡಿದ್ದ ಮಾದರಿಯಲ್ಲೇ ಇಲ್ಲೂ ಪರಿಹಾರ ಕಾರ್ಯಾಚರಣೆ ನಡೆಸಲು ತಯಾರಿ ನಡೆಸಲಾಗಿದೆ. ಚಂಡಮಾರುತ ಪರಿಣಾಮ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments