Webdunia - Bharat's app for daily news and videos

Install App

ಕಾಂಗ್ರೆಸ್ ವಿರುದ್ಧವೇ ಸಿಡಿದೆದ್ದ ವೀರಪ್ಪ ಮೊಯಿಲಿ!

Webdunia
ಬುಧವಾರ, 12 ಏಪ್ರಿಲ್ 2017 (10:11 IST)
ಬೆಂಗಳೂರು: ಕಾಂಗ್ರೆಸ್ ವಿರುದ್ಧ ಪಕ್ಷದ ನಾಯಕರೇ ಕಿಡಿಕಾರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇದೀಗ ಆ ಸಾಲಿಗೆ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯಿಲಿ ಸೇರ್ಪಡೆಗೊಂಡಿದ್ದಾರೆ.

 

ಇಲೆಕ್ಟ್ರಾನಿಕ್ ಮತಯಂತ್ರದ ಬಳಕೆ ನಿಲ್ಲಿಸಬೇಕೆಂದು, ಆಮ್ ಆದ್ಮಿ ಪಕ್ಷ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಒತ್ತಾಯಿಸುತ್ತಿವೆ. ಇದಕ್ಕೆ ಕಾಂಗ್ರೆಸ್ ಕೂಡಾ ಬೆಂಬಲ ವ್ಯಕ್ತಪಡಿಸಿದ್ದಕ್ಕೆ ಮೊಯಿಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 
‘ನಾನು ಕಾನೂನು ಸಚಿವನಾಗಿದ್ದಾಗಲೇ ಮತಯಂತ್ರಗಳನ್ನು ಜಾರಿಗೆ ತರಲಾಯಿತು. ಆರಂಭದಲ್ಲಿ ಹಲವು ನ್ಯೂನ್ಯತೆಗಳಿದ್ದವು. ಆದರೆ ಅದನ್ನೆಲ್ಲಾ ಸರಿಪಡಿಸಲಾಯಿತು. ಆಮೇಲೆ ನಿಮಗೇ ಗೊತ್ತು. ಇವಿಎಂ ಯಂತ್ರಗಳು ಜನಪ್ರಿಯವಾದವು. ಅದರ ಬಳಕೆ ವಿರೋಧಿಸುವುದು ಸರಿಯಲ್ಲ’ ಎಂದಿದ್ದಾರೆ.

 
ಕಾಂಗ್ರೆಸ್ ಸೇರಿದಂತೆ 13 ರಾಷ್ಟ್ರೀಯ ಪಕ್ಷಗಳು, ಚುನಾವಣಾ ಆಯೋಗಕ್ಕೆ ಮತಯಂತ್ರ ಬಳಕೆ ನಿಲ್ಲಿಸುವಂತೆ ಮನವಿ ಮಾಡಿವೆ. ಈ ವಿಚಾರದಲ್ಲಿ ನನ್ನನ್ನೂ ಸೇರಿದಂತೆ ಹಲವರ ಅಭಿಪ್ರಾಯ ಕೇಳಲಿಲ್ಲ ಎಂದು ಮೊಯಿಲಿ ಆರೋಪಿಸಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಆಪರೇಷನ್ ಸಿಂದೂರ್ ಗೆ ಬಲಿಯಾಯ್ತು ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ನ ಕುಟುಂಬ

Gold Price today: ಯುದ್ಧದ ಕಾರ್ಮೋಡದ ನಡುವೆ ಚಿನ್ನದ ದರ ಏರಿಕೆಯ ಶಾಕ್

Operation Sindoor: ಆಪರೇಷನ್ ಸಿಂದೂರ ಬಗ್ಗೆ ಮಹಿಳಾ ಅಧಿಕಾರಿಗಳನ್ನೇ ಕೂರಿಸಿ ಮಾಹಿತಿ ನೀಡಿದ ಸೇನೆ

Operation Sindoor: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಹತ್ವದ ಸುದ್ದಿಗೋಷ್ಠಿಯಲ್ಲಿ ಹೇಳಿರುವ ಅಂಶಗಳೇನು

Operation Sindoor: ಭಾರತೀಯ ಸೇನೆ ಟಾರ್ಗೆಟ್ ಇದ್ದಿದ್ದೂ ಅದೇ, ಉಡಾಯಿಸಿದ್ದೂ ಅದನ್ನೇ, 20 ನಿಮಿಷಗಳ ಎಲ್ಲಾ ಫಿನಿಶ್

ಮುಂದಿನ ಸುದ್ದಿ
Show comments