Webdunia - Bharat's app for daily news and videos

Install App

ರಾಜಕೀಯ ರಂಗಕ್ಕಿಳಿದ ಕಾಡುಗಳ್ಳ ವೀರಪ್ಪನ್ ಪುತ್ರಿ! ಯಾವ ಪಕ್ಷ ಗೊತ್ತಾ?

Webdunia
ಮಂಗಳವಾರ, 21 ಜುಲೈ 2020 (14:37 IST)
ಬೆಂಗಳೂರು: ಒಂದು ಕಾಲದಲ್ಲಿ ಕರ್ನಾಟಕ ಮತ್ತು ತಮಿಳುನಾಡಿಗೆ ನಡುಕ ಹುಟ್ಟಿಸಿದ್ದ ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾ ರಾಣಿ ಈಗ ರಾಜಕೀಯ ಪಕ್ಷಕ್ಕೆ ಸೇರಿ ಜನಸೇವೆ ಮಾಡಲು ಹೊರಟಿದ್ದಾರೆ.


 
ತಮಿಳುನಾಡು ಬಿಜೆಪಿಯ ಯೂತ್ ಘಟಕದ ಉಪಾಧ್ಯಕ್ಷೆಯಾಗಿ ವಿದ್ಯಾ ಆಯ್ಕೆಯಾಗಿದ್ದಾರೆ. ತನಗೆ ಜನಸೇವೆ ಮಾಡಬೇಕೆಂಬ ಆಸೆಯಿದೆ ಎಂದು ವಿದ್ಯಾ ಹೇಳಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಕಾನೂನು ಪದವಿ ಪಡೆದಿರುವ ವಿದ್ಯಾ ಅಪ್ಪನ ತದ್ವಿರುದ್ಧ ಗಯಣದವಳು. ಈಕೆ ಅಪ್ಪನನ್ನು ಭೇಟಿಯಾಗಿದ್ದೂ ಅಪರೂಪವಂತೆ. ಆದರೆ ಈಗ ತನ್ನದೇ ಕಾಲಿನಲ್ಲಿ ನಿಂತು ಸಾಧನೆ ಮಾಡಲು ಹೊರಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments