Webdunia - Bharat's app for daily news and videos

Install App

ಕಾಡುಗಳ್ಳ ವೀರಪ್ಪನ್ ಪುತ್ರಿ ಬಿಜೆಪಿಗೆ ಸೇರ್ಪಡೆ

Webdunia
ಸೋಮವಾರ, 24 ಫೆಬ್ರವರಿ 2020 (06:39 IST)
ಚೆನ್ನೈ : ಕಾಡುಗಳ್ಳ ವೀರಪ್ಪನ್ ಹಿರಿಯ ಪುತ್ರಿ ವಕೀಲೆ ವಿದ್ಯಾರಾಣಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ತಂದೆ ವೀರಪ್ಪನ್ ತಪ್ಪು ಮಾಡಿರಬಹುದು. ಆದರೆ ಅವರು ಯಾವಾಗಲೂ ಬಡವರಿಗಾಗಿ ಹೋರಾಡುತ್ತಿದ್ದರು. ಆದರೆ ಅವರು ಆಯ್ದುಕೊಂಡ ಮಾರ್ಗ ತಪ್ಪಾಗಿತ್ತು. ಈಗ ನಾನು ಸಮಾಜಸೇವೆ ಮಾಡುವ ಉದ್ದೇಶದಿಂದ ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Jammu Kashmir attack: ಜಮ್ಮು ಕಾಶ್ಮೀರದಲ್ಲಿ ರೆಸಾರ್ಟ್ ಮೇಲೆ ಪಾಕ್ ಉಗ್ರರ ದಾಳಿ: ಇಬ್ಬರ ಸಾವು, ಪ್ರವಾಸಿಗರಲ್ಲಿ ಭಯ

ಪ್ರಜ್ವಲ್‌ ರೇವಣ್ಣಗೆ ಕೋರ್ಟ್‌ನಲ್ಲಿ ಮತ್ತೊಂದು ಹಿನ್ನಡೆ: ಮಾಜಿ ಸಂಸದನಿಗೆ ಪರಪ್ಪನ ಅಗ್ರಹಾರವೇ ಗತಿ

ಸಂಸತ್ತೇ ನಮ್ಮ ದೇಶದಲ್ಲಿ ಸುಪ್ರೀಂ: ವಿವಾದದ ಬೆನ್ನಲ್ಲೇ ಮತ್ತೆ ಗುಡುಗಿದ ಉಪರಾಷ್ಟ್ರಪತಿ ಜಗದೀಪ್ ಧನಕರ್‌

ಕೋರ್ಟ್‌ ವಾತಾವರಣ ಹಾಳು ಮಾಡಿದ ವಕೀಲನಿಗೆ ₹5 ಲಕ್ಷ ದಂಡ ವಿಧಿಸಿ ಬುದ್ಧಿ ಕಲಿಸಿದ ಸುಪ್ರೀಂ ಕೋರ್ಟ್‌

ಯುಪಿಎಸ್‌ಸಿ ಫಲಿತಾಂಶ ಪ್ರಕಟ: 1009 ಮಂದಿ ನೇಮಕಾತಿ, ಟಾಪರ್‌ ಶಕ್ತಿ ದುಬೆ ಓದಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments