Webdunia - Bharat's app for daily news and videos

Install App

ಹೆದ್ದಾರಿಯಲ್ಲಿ ವಾಹನ ಸಂಚಾರ ಪುನಾರಂಭ

geetha
ಮಂಗಳವಾರ, 5 ಮಾರ್ಚ್ 2024 (14:45 IST)
ಹರಿಯಾಣಾ : ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿ ರೈತರು ದೆಹಲಿ ಚಲೋ ಯಾತ್ರೆ ನಡೆಸಿದ್ದರು. ಈ ವೇಳೆ ಎಲ್ಲ ಹೆದ್ದಾರಿಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ರೈತರೂ ಸಹ ಟ್ರಾಕ್ಟರ್‌ ಮತ್ತು ಸಿಮೆಂಟ್‌ ಬ್ಲಾಕ್‌ ಗಳನ್ನು ಅಡ್ಡಲಾಗಿರಿಸಿ ರಸ್ತೆ ತಡೆ ನಡೆಸಿದ್ದರು. ಹರಿಯಾಣಾ ಸರ್ಕಾರ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸುವಂತೆ ಆದೇಶಿಸಿತ್ತು.
 
 ರೈತರ ಮುಷ್ಕರದ ಕಾರಣದಿಂದ ವಾಹನ ಸಂಚಾರ ಸ್ಥಗಿತಗೊಂಡಿದ್ದ ಅಂಬಾಲಾ- ಚಂಡಿಗಡ ಹೆದ್ದಾರಿಯಲ್ಲಿ ಮಂಗಳವಾರದಿಂದ ವಾಹನ ಸಂಚಾರ ಪುನಾರಂಭಗೊಂಡಿದೆ.ಕಳೆದ 22 ದಿನಗಳಿಂದ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿತ್ತು. ವಾಹನ ಸಂಚಾರ ಪುನಾರಂಭಗೊಂಡಿದ್ದರೂ ರೈತರ ಪ್ರತಿಭಟನೆ ಎಂದಿನಂತೆಯೇ ಮುಂದುವರೆಯಲಿದೆ. 

ಮಿಕ್ಕಂತೆ ರೈತರ ಪ್ರಮುಖ ಪ್ರತಿಭಟನಾ ಕೇಂದ್ರಗಳಾದ ಖನೌರಿ ,ಶಂಭು ಜಿಲ್ಲೆಗಳಲ್ಲಿ ಪ್ರತಿಭಟನೆ ಎಂದಿನಂತೆ ಮುಂದುವರೆಸುವುದಾಗಿ ರೈತರು ತಿಳಿಸಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments