Webdunia - Bharat's app for daily news and videos

Install App

ಶ್ರೀಲಂಕಾ ಸರಣಿಯಿಂದ ಮುರಳಿ ವಿಜಯ್ ಔಟ್

Webdunia
ಸೋಮವಾರ, 17 ಜುಲೈ 2017 (20:10 IST)
ಮಣಿಕಟ್ಟಿನ ನೋವಿಗೆ ತುತ್ತಾಗಿರುವ ಓಪನರ್ ಮುರಳಿ ವಿಜಯ್ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದು, ಶಿಖರ್ ಧವನ್ ಅವರನ್ನ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಪೂರ್ವಾಭ್ಯಾಸ ಪಂದ್ಯದ ವೇಳೆ ಮುರಳಿ ವಿಜಯ್ ಮಣಿಕಟ್ಟಿನ ನೋವು ಕಾಣಿಸಿಕೊಂಡಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿ ವೇಳೆಯೂ ಮುರಳಿ ವಿಜಯ್ ಇದೇ ಸಮಸ್ಯೆಗೆ ತುತ್ತಾಗಿದ್ದರು ಎಂದು ಬಿಸಿಸಿಐ ವೈದ್ಯರ ಸಮಿತಿ ಮಾಹಿತಿ ನೀಡಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬಿಸಿಸಿಐ ಆಯ್ಕೆ ಸಮಿತಿ, ಮುರಳಿ ವಿಜಯ್ ಸ್ಥಾನಕ್ಕೆ ಶಿಖರ್ ಧವನ್ ಆಯ್ಕೆಯನ್ನ ಖಚಿತಪಡಿಸಿದೆ.

ಸದ್ಯ, ಕುಟುಂಬದ ಜೊತೆ ಡಿಸ್ನಿ ಲ್ಯಾಂಡ್`ನಲ್ಲಿ ಶಿಖರ್ ಧವನ್ ರಜಾ ಪ್ರವಾಸಕ್ಕೆ ತೆರಳಿದ್ದು, ಶ್ರೀಲಂಕಾ ಸರಣಿ ಆಡಲು ವಾಪಸ್ ಬರಲಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಻ತ್ಯುತ್ತಮ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದ ಧವನ್, ವಿಂಡೀಸ್ ವಿರುದ್ಧ ವಿಫಲರಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಅರ್ಷ್ ದೀಪ್ ಸಿಂಗ್ ಗೆ ಗಾಯ, ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯ

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

IND vs ENG: ರಿಷಭ್ ಪಂತ್ ಗಾಯ ಹೇಗಿದೆ, ಮುಂದಿನ ಪಂದ್ಯದಲ್ಲಿ ಆಡ್ತಾರಾ

ಮೂರನೇ ಟೆಸ್ಟ್‌ನ ಕೊನೆಯಲ್ಲಿ ಸಿರಾಜ್‌ ಔಟಾದಾಗ ಏನನ್ನಿಸಿತು: ಶುಭಮನ್‌ ಗಿಲ್‌ಗೆ ಕಿಂಗ್ಸ್‌ ಚಾರ್ಲ್ಸ್‌ ಪ್ರಶ್ನೆ

ಮುಂದಿನ ಸುದ್ದಿ
Show comments