Webdunia - Bharat's app for daily news and videos

Install App

ಉಷಾ ಪತಿಯಾಗಿರುತ್ತೇನೆಂದಿದ್ದ ವೆಂಕಯ್ಯ ನಾಯ್ಡು ಇಂದು ಉಪರಾಷ್ಟ್ರಪತಿ ಹುದ್ದೆಗಾಗಿ ನಾಮಪತ್ರ ಸಲ್ಲಿಕೆ!

Webdunia
ಮಂಗಳವಾರ, 18 ಜುಲೈ 2017 (10:46 IST)
ನವದೆಹಲಿ: ವೆಂಕಯ್ಯ ನಾಯ್ಡು ಉಪರಾಷ್ಟ್ರಪತಿಯಾಗಲಿದ್ದಾರೆ ಎಂಬ ಸುದ್ದಿ ಬಂದಾಗಲೆಲ್ಲಾ ನಾನು ಉಪರಾಷ್ಟ್ರಪತಿಯಾಗಲ್ಲ, ಕೇವಲ ಉಷಾ ಪತಿಯಾಗಿರುತ್ತೇನೆ ಎಂದು ಮಾತು ಹಾರಿಸುತ್ತಿದ್ದರು. ಅಂತಹ ವೆಂಕಯ್ಯ ನಾಯ್ಡು ಇಂದು ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ.


ಉಷಾ ಎಂದರೆ ವೆಂಕಯ್ಯ ನಾಯ್ಡು ಪತ್ನಿಯ ಹೆಸರು. ತಮ್ಮ ಹೆಸರು ಉಪರಾಷ್ಟ್ರಪತಿ ಹುದ್ದೆಗೆ ಥಳುಕು ಹಾಕಿಕೊಂಡಾಗಲೆಲ್ಲಾ ವೆಂಕಯ್ಯ ನಾಯ್ಡು ಹೀಗೇ ಹಾಸ್ಯ ಮಾಡಿ ಮಾತು ಹಾರಿಸುತ್ತಿದ್ದರು. ಆದರೆ ಇಂದೀಗ ಉಷಾ ಪತಿ ಉಪರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸವುದು ಪಕ್ಕಾ ಆಗಿದೆ.

ಮೂಲತಃ ಆಂಧ್ರದವಾರದೂ ಅವರಿಗೆ ಕರ್ನಾಟಕ ನಂಟು ಜಾಸ್ತಿ.ಇಲ್ಲಿಂದಲೇ ರಾಜ್ಯ ಸಭೆಗೆ ಆಯ್ಕೆಯಾದವರು. ಇದುವರೆಗಿನ ತಮ್ಮ ರಾಜಕೀಯ ಜೀವನದಲ್ಲಿ ಕಳಂಕ ಹೊಂದದವರು. ಹಾಗಾಗಿ ಕ್ಲೀನ್ ಇಮೇಜ್ ನ ಬಿಜೆಪಿಯ ಹಿರಿಯ ನಾಯಕ ಉಪರಾಷ್ಟ್ರಪತಿ ಹುದ್ದೆಗೇರಲು ರೆಡಿಯಾಗಿದ್ದಾರೆ. ರಾಷ್ಟ್ರಪತಿ ಸ್ಥಾನಕ್ಕೆ ಉತ್ತರ ಭಾರತದವರನ್ನು ಆರಿಸಿದ್ದಕ್ಕೆ, ಉಪರಾಷ್ಟ್ರಪತಿ ಹುದ್ದೆಗೆ ದಕ್ಷಿಣ ಭಾರತದವರಿಗೆ ಪ್ರಾತಿನಿಧ್ಯ ತೋರಲು ಬಿಜೆಪಿ ನಿರ್ಧರಿಸಿದೆ. ಈ ಎಲ್ಲಾ ಹಿನ್ನಲೆಯಲ್ಲಿ ಅವರಿಗೆ ಹೆಚ್ಚಿನ ಪಕ್ಷಗಳು ಬೆಂಬಲ ನೀಡುವ ನಿರೀಕ್ಷೆಯಿದೆ.

ಇದನ್ನೂ ಓದಿ.. ಸಿನಿಮಾ ನೋಡಲು ಬಂದ ನಟಿಗೆ ಚಿತ್ರಮಂದಿರದಲ್ಲಿ ಕಿರುಕುಳ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments